Webdunia - Bharat's app for daily news and videos

Install App

ಕನ್ನಡದ ಖ್ಯಾತ ನಿರ್ದೇಶಕನಿಂದ ವರದಕ್ಷಿಣೆಗಾಗಿ ಕಿರುಕುಳ

geetha
ಭಾನುವಾರ, 28 ಜನವರಿ 2024 (18:34 IST)
ಮಂಜುನಾಥ್‌ ಕೇಶವ ರೆಡ್ಡಿ
ಬೆಂಗಳೂರು :ನಿರ್ದೇಶಕ ಮಂಜುನಾಥ್‌ ಕೇಶವ ರೆಡ್ಡಿ  ವಿರುದ್ದ ವರದಕ್ಷಿಣೆ, ಕಿರುಕುಳದ  ಆರೋಪದ ಮೇಲೆ ಅವರ ಪತ್ನಿ ಅಖಿಲಾ ದೂರು ದಾಖಲಿಸಿದ್ದಾರೆ. ಪತಿ ಮುನ್ಸೋರೆ, ಅವರ ತಾಯಿ ಹಾಗೂ ಸೋದರಿ ತನಗೆ ದೈಹಿಕ ಹಲ್ಲೆ ಮಾಡಿರುವುದಾಗಿ ಅಖಿಲಾ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ  ನಾತಿಚರಾಮಿ, 19.20.21 ಮತ್ತು ಹರಿವು ಸಿನಿಮಾಗಳ ಮೂಲಕ ಮನ್ಸೋರೆ ಪ್ರಸಿದ್ದರಾಗಿದ್ದರು. ಈ ಸಿನಿಮಾಗಳಿಗೆ ಪ್ರತಿಷ್ಠಿತ ಪ್ರಶಸ್ತಿಗಳೂ ಲಭ್ಯವಾಗಿತ್ತು. 

2021 ರಲ್ಲಿ ಮನ್ಸೋರೆ ಅಖಿಲಾರನ್ನು ವರಿಸಿದ್ದರು. 1.5 ಕೆಜಿ ಬೆಳ್ಳಿ, ಚಿನ್ನಾಭರಣಗಳನ್ನು ಮದುವೆಯಲ್ಲಿ ನೀಡಲಾಗಿತ್ತು. ಆದರೂ ಸಹ ಹಣ ತರುವಂತೆ ಮತ್ತು ಎಕ್ಸ್‌ಯುವಿ ಕಾರು ಕೊಡಿಸುವಂತೆ ಪತಿ ಹಾಗೂ ಅತ್ತೆ ತನ್ನನ್ನು ಪೀಡಿಸುತ್ತಿದ್ದರು ಎಂದು ಅಖಿಲಾ ದೂರಿನಲ್ಲಿ ತಿಳಿಸಿದ್ದಾರೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments