Webdunia - Bharat's app for daily news and videos

Install App

ಕನ್ನಡದ ಖ್ಯಾತ ನಿರ್ದೇಶಕನಿಂದ ವರದಕ್ಷಿಣೆಗಾಗಿ ಕಿರುಕುಳ

geetha
ಭಾನುವಾರ, 28 ಜನವರಿ 2024 (18:34 IST)
ಮಂಜುನಾಥ್‌ ಕೇಶವ ರೆಡ್ಡಿ
ಬೆಂಗಳೂರು :ನಿರ್ದೇಶಕ ಮಂಜುನಾಥ್‌ ಕೇಶವ ರೆಡ್ಡಿ  ವಿರುದ್ದ ವರದಕ್ಷಿಣೆ, ಕಿರುಕುಳದ  ಆರೋಪದ ಮೇಲೆ ಅವರ ಪತ್ನಿ ಅಖಿಲಾ ದೂರು ದಾಖಲಿಸಿದ್ದಾರೆ. ಪತಿ ಮುನ್ಸೋರೆ, ಅವರ ತಾಯಿ ಹಾಗೂ ಸೋದರಿ ತನಗೆ ದೈಹಿಕ ಹಲ್ಲೆ ಮಾಡಿರುವುದಾಗಿ ಅಖಿಲಾ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ  ನಾತಿಚರಾಮಿ, 19.20.21 ಮತ್ತು ಹರಿವು ಸಿನಿಮಾಗಳ ಮೂಲಕ ಮನ್ಸೋರೆ ಪ್ರಸಿದ್ದರಾಗಿದ್ದರು. ಈ ಸಿನಿಮಾಗಳಿಗೆ ಪ್ರತಿಷ್ಠಿತ ಪ್ರಶಸ್ತಿಗಳೂ ಲಭ್ಯವಾಗಿತ್ತು. 

2021 ರಲ್ಲಿ ಮನ್ಸೋರೆ ಅಖಿಲಾರನ್ನು ವರಿಸಿದ್ದರು. 1.5 ಕೆಜಿ ಬೆಳ್ಳಿ, ಚಿನ್ನಾಭರಣಗಳನ್ನು ಮದುವೆಯಲ್ಲಿ ನೀಡಲಾಗಿತ್ತು. ಆದರೂ ಸಹ ಹಣ ತರುವಂತೆ ಮತ್ತು ಎಕ್ಸ್‌ಯುವಿ ಕಾರು ಕೊಡಿಸುವಂತೆ ಪತಿ ಹಾಗೂ ಅತ್ತೆ ತನ್ನನ್ನು ಪೀಡಿಸುತ್ತಿದ್ದರು ಎಂದು ಅಖಿಲಾ ದೂರಿನಲ್ಲಿ ತಿಳಿಸಿದ್ದಾರೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments