Webdunia - Bharat's app for daily news and videos

Install App

ದಂಡ ಪಾವತಿಸದೇ ಬಾಕಿ ಇರಿಸಿಕೊಂಡಿರುವ ವಾಹನಸವಾರರಿಗೆ ಕಿರಿಕ್

geetha
ಶುಕ್ರವಾರ, 9 ಫೆಬ್ರವರಿ 2024 (20:42 IST)
ಬೆಂಗಳೂರು : ಬಾಕಿ ಉಳಿಸಿಕೊಂಡಿರುವ ಗ್ರಾಹಕರ  ಮನೆಗೇ ತೆರೆಳಿ ಸ್ವತಃ ಟ್ರಾಫಿಕ್‌ ಪೊಲೀಸರ ಮೂಲಕ ದಂಡದ ಹಣವನ್ನು ವಸೂಲಿ ಮಾಡಲು ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ ಮುಂದಾಗಿದ್ದು,ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಸದೇ ಬಾಕಿ ಇರಿಸಿಕೊಂಡಿರುವ ವಾಹನಸವಾರರಿಗೆ ಶಾಕ್‌ ಎದುರಾಗಿದೆ. ಇನ್ನೂ ನಗರದಲ್ಲಿ 2300 ಕ್ಕೂ ಹೆಚ್ಚು ವಾಹನಗಳು 50 ಸಾವಿರ ರೂ. ಗಿಂತ ಹೆಚ್ಚು ಬಾಕಿ ಉಳಿಸಿಕೊಂಡಿದ್ದು, 50 ಸಾವಿರ ರೂ. ಗಳಿಗಿಂತ ಹೆಚ್ಚು ಮೊತ್ತ ಬಾಕಿ ಇರಿಸಿಕೊಂಡಿರುವ ವಾಹನ ಸವಾರರ ಮನೆಗೆ ಮಾತ್ರ ಪೊಲೀಸರು ಭೇಟಿ ನೀಡಲಿದ್ದಾರೆ. 

ಮನೆಗೆ ತೆರಳಿದಾಗಲೂ ಬಾಕಿ ಹಣ ಕೊಟದಿದ್ದರೆ ವಾಹನದ ಮಾಲಿಕರ ವಿರುದ್ದ ಚಾರ್ಜ್‌ ಶೀಟ್‌ ದಾಖಲಿಸಲು ಸಂಚಾರ ಪೊಲೀಸ್‌ ಇಲಾಖೆ ನಿರ್ಧರಿಸಿದ್ದು , ಬಳಿಕ ನ್ಯಾಯಲಯದ ಮೂಲಕ ಸಮನ್ಸ್‌ ಕಳಿಸಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಸುದ್ದಿ
Show comments