Webdunia - Bharat's app for daily news and videos

Install App

ಪ್ರೀತಿ ನಿರಾಕರಿಸಿದವಳ ತಂಗಿಯನ್ನು ಮದುವೆಯಾದವನಿಂದ ಕಿರುಕುಳ

Webdunia
ಬುಧವಾರ, 24 ಜನವರಿ 2018 (09:30 IST)
ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ತಂಗಿಯನ್ನು ಮದುವೆಯಾಗಿರುವ ವ್ಯಕ್ತಿ ಪತ್ನಿಗೆ ಕಿರುಕುಳ ನೀಡುವ ಮೂಲಕ ಸೇಡು ತೀರಿಸಿಕೊಳ್ಳುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಪತಿಯ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಿಂದುಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಂಗಳೂರಿನ ಪಿಣ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಂದ್ರಶೇಖರ ಆರೋಪಿಯಾಗಿದ್ದಾನೆ. 

ಪತ್ನಿ ಬಿಂದುಶ್ರೀಯನ್ನು ಪ್ರೀತಿಸಿ ಎಂಟು ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದಾನೆ. ಮದುವೆಯ ನಂತರ ನಿರಂತರವಾಗಿ ಕಿರುಕುಳ ನೀಡುತ್ತಿರುವ ಚಂದ್ರಶೇಖರ ಮದುವೆ ಮಾಡಿಕೊಂಡಿರುವುದು ನಿನ್ನ ಅಕ್ಕನ ಮೇಲಿನ ಸೇಡು ತೀರಿಸಿಕೊಳ್ಳೋಕೆ ಎಂದು ಪತ್ನಿಗೆ ತಿಳಿಸಿದ್ದ.

ನಾಲ್ಕು ವರ್ಷಗಳ ಹಿಂದೆ ಬಿಂದುಶ್ರೀ ಅಕ್ಕನನ್ನು ಪ್ರೀತಿಸಿದ್ದ, ಆದರೆ, ಆಕೆ ನಿರಾಕರಿಸಿದ್ದಳು. ನಂತರ ತಂಗಿಯನ್ನು ಪ್ರೀತಿ ಮಾಡಿದ್ದಾನೆ. ಅಕ್ಕ ವಿರೋಧದ ನಡುವೆಯೂ ತಂಗಿಯನ್ನು ಮದುವೆಯಾಗಿ ಸೇಡು ಸೇಡು ತೀರಿಸಿಕೊಂಡಿದ್ದಾನೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments