Webdunia - Bharat's app for daily news and videos

Install App

ಪರಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಯುವತಿಗೆ ಕಿರುಕುಳ‌

Webdunia
ಸೋಮವಾರ, 19 ಡಿಸೆಂಬರ್ 2022 (20:47 IST)
ಕಾಲೇಜು ಕಟ್ಟಡದ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ ಹಿಂದೆ ಭಾವಿ ಗಂಡ ನೀಡುತ್ತಿದ್ದ ಒತ್ತಡವೇ ಕಾರಣ ಎಂಬುವುದು ಬಹಿರಂಗವಾಗಿದೆ.ಎಂಗೇಜ್ ಮೆಂಟ್ ಮಾಡಿಕೊಂಡಿದ್ದ ಯುವತಿಗೆ ಪರಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಯುವಕ ಕಿರುಕುಳ‌ ನೀಡಿದ್ದು ಒತ್ತಡ ತಾಳಲಾರದೆ ಡೆತ್ ನೋಟ್ ಬರೆದು ಕಟ್ಟಡದಿಂದ ಜಿಗಿದು ಪ್ರಾಣಬಿಟ್ಟಿರುವುದು ತನಿಖೆ ವೇಳೆ ಗೊತ್ತಾಗಿದೆ.
ವಿವಿಪುರಂ ಬಿಟಿಎಸ್ ಕಾಲೇಜಿನಲ್ಲಿ‌ ಪ್ರಥಮ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ವಾಣಿ ಕಳೆದ‌ ಒಂದು ತಿಂಗಳ ಹಿಂದೆ ಗಿರಿನಗರದ ನಿವಾಸಿ ಚಂದ್ರಶೇಖರ್ ನೊಂದಿಗೆ ಎಂಗೇಜ್ ಮೆಂಟ್ ಆಗಿತ್ತು. ಇದಾದ ನಂತರ ಯುವತಿ ಜೊತೆ ಪೋನ್ ಸಂಪರ್ಕದಲ್ಲಿದ್ದ ಚಂದ್ರಶೇಖರ್, ಹೊರಗೆ ಸುತ್ತಾಡಲು ಕರೆಯುತ್ತಿದ್ದ. ಇದನ್ನು ವಾಣಿ ನಯವಾಗಿ ತಿರಸ್ಕರಿಸಿದ್ದಳು.‌ ಇದರಿಂದ ಅಸಮಾಧಾನಗೊಂಡ ಚಂದ್ರಶೇಖರ್ ನಿನ್ನೆ ಮನೆಗೆ ಹೋಗಿ ತಗಾದೆ ತೆಗೆದಿದ್ದ. ಹೊರಗೆ ನನ್ನ ಜೊತೆ ಬರಲು ಆಗುವುದಿಲ್ಲ ಎಂದರೆ ಬೇರೆಯವರೊಂದಿಗೆ ಅಕ್ರಮ ಸಂಬಂಧವಿದೆ ಎಂದು ನಿಂದಿಸಿದ್ದ ಎಂದು ಸಂಪಿಗೆಹಳ್ಳಿ ಹೊಯ್ಸಳ ಸಿಬ್ಬಂಧಿಯಿಂದ ದಂಪತಿ ಬಳಿ ವಸೂಲಿ ಮಾಡಿ ಅಮಾನತ್ತಾದ ಪ್ರಕರಣ ಬಳಿಕ ಎಚ್ಚೆತ್ತ ನಗರ ಪೊಲೀಸ್ರು  ನೈಟ್ ರೌಂಡ್ಸ್ ಪೊಲೀಸ್ರ ಮಾನಿಟರ್ ಗೆ ಹೊಸ ಪ್ಲಾನ್ ಮಾಡಿದ್ದಾರೆ.
ಪದೇ ಪದೇ ನೈಟ್ ಪೊಲೀಸ್ ಸಿಬ್ಬಂಧಿ ಮೇಲೆ ಕೇಳಿಬರುತ್ತಿರುವ ಆರೋಪ ಹಿನ್ನಲೆ ಈ  ಪ್ಲಾನ್ ಮಾಡಿದ್ದು,
ಟ್ರಾಫಿಕ್ ಪೊಲೀಸರ ರೀತಿ ಲಾ ಅಂಡ್ ಆರ್ಡರ್ ಪೊಲೀಸರಿಗೆ ಬಾಡಿ ವಾರ್ನ್ ಕ್ಯಾಮೆರಾ ನೀಡ್ತಿದ್ದಾರೆ.ಪೊಲೀಸರ ಮೇಲಿನ ಆರೋಪಗಳ ಬೆನ್ನಲ್ಲೆ ಇಂತಹುದೊಂದು ಚಿಂತನೆ‌ ನಡೆಸಿರೋ ಇಲಾಖೆ ನಗರದ ಎಲ್ಲಾ ನೈಟ್ ಬೀಟ್ ನಲ್ಲಿರೋ ಪೊಲೀಸರಿಗೆ ಬಾಡಿ ವಾರ್ನ್ ಕ್ಯಾಮೆರಾ ನೀಡಲು ಸಿದ್ದತೆ ನಡೆಸಿದೆ.ಸಂಚಾರಿ ಪೊಲೀಸ್ರ ಮೇಲೆ ಆರೋಪಗಳು ಬಂದಾಗ ಬಾಡಿ ವಾರ್ನ್ ಕ್ಯಾಮೆರಾ ನೀಡಲಾಗಿತ್ತು.ಬಾಡಿ ವಾರ್ನ್ ಕ್ಯಾಮೆರಾ ಮೂಲಕ ಪೊಲೀಸ್ರನ್ನ ಲೈವ್ ಮಾನಿಟರ್ ಮಾಡಬಹುದು.ಈ ಮೂಲಕ ಪೊಲೀಸರ ಮೇಲಿನ ಆರೋಪಗಳಿಗೆ ಕಡಿವಾಣ ಹಾಕಲು ಸಾಕಷ್ಟು ಉಪಕಾರಿಯಾಗುತ್ತೆ.
ಈ ಹಿನ್ನೆಲೆ ಕೆಲವೇ ದಿನಗಳಲ್ಲಿ ಲಾ ಅಂಡ್ ಆರ್ಡರ್ ಪೊಲೀಸ್ರಿಗೂ ಸಿಗಲಿದೆ ಬಾಡಿ ವಾರ್ನ್ ಕ್ಯಾಮೆರಾ ನೀಡಲು ಇಲಾಖೆ ಸನ್ನದ್ಧವಾಗಿದೆ.ಇದ್ರಿಂದ ಆರೋಪಗಳು ಅಷ್ಟೇ ಅಲ್ಲ ಪೊಲೀಸರ ನಡವಳಿಕೆಯನ್ನೂ ಬಾಡಿ ವಾರ್ನ್ ಮೂಲಕ ಮಾನಿಟರ್ ಮಾಡಲು ಸಹಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments