Webdunia - Bharat's app for daily news and videos

Install App

ಹಾರ್ದಿಕ್ ಪಟೇಲ್ ಬಿಜೆಪಿ ಗುಣಗಾನ

Webdunia
ಶುಕ್ರವಾರ, 15 ಏಪ್ರಿಲ್ 2022 (20:10 IST)
ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಟ್ಟಾ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿದ್ದ, ಪಾಟೀದಾರ್ ಸಮುದಾಯದ ಯುವ ಮುಖಂಡ ಹಾರ್ದಿಕ್ ಪಟೇಲ್ ಅವರ ಹೇಳಿಕೆ, ಗುಜರಾತ್ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡಿದೆ. ರಾಜ್ಯದಲ್ಲಿ ಬಿಜೆಪಿ ಉತ್ತಮ ಸರಕಾರವನ್ನು ನೀಡುತ್ತಿದೆ, ಕೆಲವೊಂದು ಸರಕಾರೀ ಕಾರ್ಯಕ್ರಮಗಳು ಜನರನ್ನು ತಲುಪುತ್ತಿವೆ. ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಖಂಡಿತ ಸ್ಪರ್ಧಿಸುತ್ತೇನೆ. ಆದರೆ, ಯಾವ ಕ್ಷೇತ್ರದಿಂದ ಎಂದು ಈಗ ಹೇಳಲು ಸಾಧ್ಯವಿಲ್ಲ"ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಪಟೇಲ್ ಅವರ ಈ ಹೇಳಿಕೆಯಿಂದ ಅವರು ಬಿಜೆಪಿಯತ್ತ ಮುಖ ಮಾಡಿದ್ದಾರೆಯೇ ಎನ್ನುವ ಅನುಮಾನ ಎದುರಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಪ್ರಶ್ನೆಯನ್ನು ಎತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments