Webdunia - Bharat's app for daily news and videos

Install App

BSY ಗೆ ಸಂಕಷ್ಟ: ಜಮಖಂಡಿ ಜಿಲ್ಲೆಗೆ ಆಗ್ರಹಿಸಿ ಭಾರಿ ಮೆರವಣಿಗೆ

Webdunia
ಗುರುವಾರ, 3 ಅಕ್ಟೋಬರ್ 2019 (16:46 IST)
ರಾಜ್ಯ ಸರಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡೋಕೆ ಸಿದ್ಧತೆ ನಡೆಸಿರೋ ಬೆನ್ನಲ್ಲೇ ಜಮಖಂಡಿ ಜಿಲ್ಲೆಯಾಗಬೇಕೆಂದು ಆಗ್ರಹ ಬಲವಾಗಿ ಕೇಳಿಬರುತ್ತಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು. ಹೀಗಂತ ಆಗ್ರಹಿಸಿ ಪ್ರತಿಭಟನಾ ರ್ಯಾಲಿ ನಡೆಯಿತು. ಆದರೆ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ ಜನಪ್ರತಿನಿಧಿಗಳು.

ಶಾಲಾ - ಕಾಲೇಜು ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳು, ಪಾದಯಾತ್ರೆಯಲ್ಲಿ  ಭಾಗಿಯಾಗಿದ್ರು.

ಜಮಖಂಡಿ ಓಲೇಮಠದ ಚನ್ನಬಸವ ಶ್ರೀಗಳು ನೇತೃತ್ವ ವಹಿಸಿದ್ರು. ಚನ್ನಬಸವ ಶ್ರೀಗಳಿಗೆ 15 ಕ್ಕೂ ಹೆಚ್ಚು ಮಠಾಧೀಶರು ಸಾಥ್ ನೀಡಿದ್ರು.

ಜಮಖಂಡಿ ನಗರದ ಹನುಮಾನ ಚೌಕದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಜಮಖಂಡಿ ನೂತನ ಜಿಲ್ಲೆಗೆ ಆಗ್ರಹಿಸಿ ಘೋಷಣೆ ಕೂಗಿದ್ರು. ಜಮಖಂಡಿ ಜಿಲ್ಲೆಯಾಗಬೇಕು. ಸಾವಳಗಿ ತಾಲೂಕು ರಚನೆಯಾಗಬೇಕೆಂದು ಒತ್ತಾಯ ಮಾಡಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments