Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಗೆ ಸಂಕಷ್ಟ; ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲು

ಡಿಕೆ ಶಿವಕುಮಾರ್ ಗೆ ಸಂಕಷ್ಟ; ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲು
ಬೆಂಗಳೂರು , ಶುಕ್ರವಾರ, 2 ಏಪ್ರಿಲ್ 2021 (12:01 IST)
ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಶುರುವಾಗಿದ್ದು, . ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲಾಗಿದೆ.

ಡಿಕೆಶಿ ವಿರುದ್ಧ ಶ್ರೀಧರ್ ಮೂರ್ತಿ ಎಂಬುವವರು ಇಡಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್, ನರೇಶ್ ಗೌಡ ಸೇರಿ ಐವರ ವಿರುದ್ಧ ದೂರು ನೀಡಿದ್ದಾರೆ.

500 ಕೋಟಿ ರೂ. ಅಕ್ರಮ ವ್ಯವಹಾರ ಆರೋಪ ಹೊರಿಸಿದ್ದಾರೆ. ಹನಿಟ್ರ್ಯಾಪ್, ಒಳ ಸಂಚಿಗೆ ಹಣ ಬಳಿಸಿದ ಹಿನ್ನಲೆಯಲ್ಲಿ ಶ್ರೀಧರ್ ಮೂರ್ತಿ ದೂರು ದಾಖಲಿಸಿ,  ಅಕ್ರಮ ವ್ಯವಹಾರದ ತನಿಖೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೇತರಿಕೆಯತ್ತ ದೇಶದ ಅರ್ಥವ್ಯವಸ್ಥೆ: ಆದಾಯದಲ್ಲಿ ಏರಿಕೆ