Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಸಂಕಷ್ಟ; ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 2 ಏಪ್ರಿಲ್ 2021 (12:01 IST)
ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಶುರುವಾಗಿದ್ದು, . ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲಾಗಿದೆ.

ಡಿಕೆಶಿ ವಿರುದ್ಧ ಶ್ರೀಧರ್ ಮೂರ್ತಿ ಎಂಬುವವರು ಇಡಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್, ನರೇಶ್ ಗೌಡ ಸೇರಿ ಐವರ ವಿರುದ್ಧ ದೂರು ನೀಡಿದ್ದಾರೆ.

500 ಕೋಟಿ ರೂ. ಅಕ್ರಮ ವ್ಯವಹಾರ ಆರೋಪ ಹೊರಿಸಿದ್ದಾರೆ. ಹನಿಟ್ರ್ಯಾಪ್, ಒಳ ಸಂಚಿಗೆ ಹಣ ಬಳಿಸಿದ ಹಿನ್ನಲೆಯಲ್ಲಿ ಶ್ರೀಧರ್ ಮೂರ್ತಿ ದೂರು ದಾಖಲಿಸಿ,  ಅಕ್ರಮ ವ್ಯವಹಾರದ ತನಿಖೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments