Webdunia - Bharat's app for daily news and videos

Install App

ಸಚಿವರ ವಿರುದ್ದ ಹರಿಹಾಯ್ದ ಹೆಚ್ ಡಿ ಕುಮಾರಸ್ವಾಮಿ

Webdunia
ಭಾನುವಾರ, 5 ಮಾರ್ಚ್ 2023 (19:04 IST)
ರಾಮನಗರದಲ್ಲಿ ಅಶೋಕ್ ಮತ್ತು ಅಶ್ವತ್ಥ ನಾರಾಯಣ್ ಹೇಳಿಕೆ ವಿಚಾರವಾಗಿ ಇಂದು  ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಚಿವರ ವಿರುದ್ದ ಹರಿಹಾಯ್ದಿದ್ದಾರೆ. ರಾಮನಗರದಲ್ಲಿ ಜನರು ನನ್ನನ್ನು ಬೆಳೆಸಿದ್ದಾರೆ. ತಾಯಿ ಮಗನ ಸಂಬಂಧ ಇದೆ,ರಾಮನಗರದ ಜನತೆ ಹಣದ ದಾಹಕ್ಕೆ ಯಾವುದೇ ಕಾರಣಕ್ಕೆ ಬಲಿಯಾಗಲ್ಲ,ಸಾಮ್ರಾಟ್ ಅಶೋಕ್ ರವರೆ ಮುಂದಿನ ಚುನಾವಣೆಯಲ್ಲಿ  ಮನೆಗೆ ಹೋಗಲು ರೆಡಿಯಾಗಿ.ಬಿಜೆಪಿ ಈ ರಾಜ್ಯದಲ್ಲಿ ಮತ್ತೆ ತಲೆ ಎತ್ತಲು ಸಾಧ್ಯವಿಲ್ಲ, ಕುಮಾರಸ್ವಾಮುಯಿಂದ ಜೀವ ಪಡೆದಿದ್ದೀರಿ ಕುಮಾರಸ್ವಾಮಿಯಿಂದಲೇ ಅತಂತ್ರರಾಗುತ್ತೀರಿ.ಪಾಪದ ಹಣ ತಂದು ಒಂದು ಮತಕ್ಕೆ 5 ಸಾವಿರ ಕೊಟ್ಟು ಗೆಲ್ಲುತ್ತೇವೆ ಅಂದುಕೊಂಡಿದ್ರೆ ಅದು ನಿಮ್ಮ ಭ್ರಮೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಮುಂದಿನ ಸುದ್ದಿ
Show comments