Webdunia - Bharat's app for daily news and videos

Install App

ಸಚಿವರ ವಿರುದ್ದ ಹರಿಹಾಯ್ದ ಹೆಚ್ ಡಿ ಕುಮಾರಸ್ವಾಮಿ

Webdunia
ಭಾನುವಾರ, 5 ಮಾರ್ಚ್ 2023 (19:04 IST)
ರಾಮನಗರದಲ್ಲಿ ಅಶೋಕ್ ಮತ್ತು ಅಶ್ವತ್ಥ ನಾರಾಯಣ್ ಹೇಳಿಕೆ ವಿಚಾರವಾಗಿ ಇಂದು  ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಚಿವರ ವಿರುದ್ದ ಹರಿಹಾಯ್ದಿದ್ದಾರೆ. ರಾಮನಗರದಲ್ಲಿ ಜನರು ನನ್ನನ್ನು ಬೆಳೆಸಿದ್ದಾರೆ. ತಾಯಿ ಮಗನ ಸಂಬಂಧ ಇದೆ,ರಾಮನಗರದ ಜನತೆ ಹಣದ ದಾಹಕ್ಕೆ ಯಾವುದೇ ಕಾರಣಕ್ಕೆ ಬಲಿಯಾಗಲ್ಲ,ಸಾಮ್ರಾಟ್ ಅಶೋಕ್ ರವರೆ ಮುಂದಿನ ಚುನಾವಣೆಯಲ್ಲಿ  ಮನೆಗೆ ಹೋಗಲು ರೆಡಿಯಾಗಿ.ಬಿಜೆಪಿ ಈ ರಾಜ್ಯದಲ್ಲಿ ಮತ್ತೆ ತಲೆ ಎತ್ತಲು ಸಾಧ್ಯವಿಲ್ಲ, ಕುಮಾರಸ್ವಾಮುಯಿಂದ ಜೀವ ಪಡೆದಿದ್ದೀರಿ ಕುಮಾರಸ್ವಾಮಿಯಿಂದಲೇ ಅತಂತ್ರರಾಗುತ್ತೀರಿ.ಪಾಪದ ಹಣ ತಂದು ಒಂದು ಮತಕ್ಕೆ 5 ಸಾವಿರ ಕೊಟ್ಟು ಗೆಲ್ಲುತ್ತೇವೆ ಅಂದುಕೊಂಡಿದ್ರೆ ಅದು ನಿಮ್ಮ ಭ್ರಮೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments