Webdunia - Bharat's app for daily news and videos

Install App

ಹರಿಹರ-ಕೂಡಲ ಸಂಗಮ ಪೀಠ: ಒಂದಾಗಲು ಅಭ್ಯಂತರವಿಲ್ಲ ಎಂದ ಸ್ವಾಮೀಜಿ

Webdunia
ಶುಕ್ರವಾರ, 5 ಅಕ್ಟೋಬರ್ 2018 (18:53 IST)
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಮತ್ತು ಕೂಡಲಸಂಗಮ ಪಂಚಮಸಾಲಿ ಪೀಠ ಒಗ್ಗೂಡುವಿಕೆ ವಿಚಾರದಲ್ಲಿ ಒಂದಾಗುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಸಮಾಜದ ಬಹುಜನರ ಅಭಿಪ್ರಾಯವೂ ಇದೆ ಆಗಿದೆ. ನಾವು ಮಾನಸಿಕವಾಗಿ ಒಂದಾಗಿಯೇ ಇದ್ದೇವೆ. ಆದರೆ ಆಡಳಿತಾತ್ಮವಾಗಿ ಕೆಲವು ಭಿನ್ನ ಅಭಿಪ್ರಾಯಗಳಿವೆ ಎಂದು ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಕೂಡಲಸಂಗದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಹೇಳಿಕೆ ನೀಡಿದ್ದು, ಈ ಬಗ್ಗೆ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಸಭೆ ನಡೆದಿವೆ. ಮುಂದೆ ಸಮಾಜದ ಹಿರಿಯರು ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಹಲವು ವರ್ಷಗಳಿಂದ ಎರಡು ಪೀಠಗಳ ಮಧ್ಯೆ ಭಿನ್ನಾಭಿಪ್ರಾಯವಿತ್ತು. ಮೊನ್ನೆ ಶಾಮನೂರು ಶಿವಶಂಕರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಸಮಾಜದ ರಾಜಕೀಯ ನಾಯಕರು ಹರಿಹರ ಪಂಚಮಸಾಲಿ ಮಠದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಒಂದಾಗುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದ್ರು.

ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಡಬೇಕು. ಈಗಾಗಲೇ ಸಿಎಂ ದಕ್ಷಿಣ ಕರ್ನಾಟಕದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಉತ್ತರ ಕರ್ನಾಟಕ ಭೇಟಿಗಿಂತ, ಅಲ್ಲಿಯ ಜನಗಳ ಮನೆಗಳೇ ದೇಗುಲಗಳೆಂದು ತಿಳಿಯಬೇಕಿದೆ. ಅವಾಗಾದ್ರು ಸಿಎಂ ಉತ್ತರ ಕರ್ನಾಟಕಕ್ಕೆ ಸಿಎಂ ಭೇಟಿ ನೀಡೋ ಯತ್ನ ಮಾಡಲಿ‌ ಎಂದು ದಾವಣಗೆರೆಯಲ್ಲಿ ಜಯಮೃತ್ಯುಂಜಯ ಶ್ರೀ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments