Webdunia - Bharat's app for daily news and videos

Install App

ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಅತ್ತೆ, ಮಾವನಿಂದ ಕಿರುಕುಳ; ಗೃಹಿಣಿ ನೇಣಿಗೆ ಶರಣು

Webdunia
ಬುಧವಾರ, 16 ಜನವರಿ 2019 (07:54 IST)
ಬೆಳಗಾವಿ : ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಅತ್ತೆ, ಮಾವ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಕ್ಷತಾ ವಿದ್ಯಾದರ ಕಾಕತಿಕರ (26) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಅಕ್ಷತಾ ಎರಡು ವರ್ಷಗಳ ಹಿಂದೆ ಬೆಳಗಾವಿಯ ವಿದ್ಯಾದರ ಕಾಕತಿಕರ ಎಂಬಾತನನ್ನು ಮದುವೆಯಾಗಿದ್ದಳು ಮದುವೆಯಾದಾಗಿಂದ ಚಿನ್ನಾಭರಣಕ್ಕಾಗಿ ಪೀಡಿಸುತ್ತಿದ್ದ  ಗಂಡನ ಮನೆಯವರು ನಂತರ ಕಳೆದ ಒಂದು ವರ್ಷದ ಹಿಂದೆ ಅಕ್ಷತಾ ಹೆಣ್ಣ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕಾರಣದಿಂದ ಆಕೆಗೆ ಮತ್ತಷ್ಟು ಕಿರುಕುಳ ನೀಡಲು ಶುರುಮಾಡಿದ್ದಾರೆ. ಅವರ ಕಾಟಕ್ಕೆ ಬೇಸತ್ತು ಅಕ್ಷತಾ ತನ್ನ ಬೆಡ್‍ರೂಂನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


 

ನನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಪತಿ, ಅತ್ತೆ-ಮಾವ ಕೊಲೆ ಮಾಡಿದ್ದಾರೆ ಎಂದು ಅಕ್ಷತಾಳ ತಂದೆ ಅಕ್ಷತಾ ಪತಿ ವಿದ್ಯಾದರ, ಮಾವ ಕುಂದನ್ ಕಾಕತಿಕರ ಹಾಗೂ ಅತ್ತೆ ಕಾಂಚನಾ ಕಾಕತಿಕರ ವಿರುದ್ಧ ಶಹಾಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.


 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments