Webdunia - Bharat's app for daily news and videos

Install App

ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಅತ್ತೆ, ಮಾವನಿಂದ ಕಿರುಕುಳ; ಗೃಹಿಣಿ ನೇಣಿಗೆ ಶರಣು

Webdunia
ಬುಧವಾರ, 16 ಜನವರಿ 2019 (07:54 IST)
ಬೆಳಗಾವಿ : ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಅತ್ತೆ, ಮಾವ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಕ್ಷತಾ ವಿದ್ಯಾದರ ಕಾಕತಿಕರ (26) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಅಕ್ಷತಾ ಎರಡು ವರ್ಷಗಳ ಹಿಂದೆ ಬೆಳಗಾವಿಯ ವಿದ್ಯಾದರ ಕಾಕತಿಕರ ಎಂಬಾತನನ್ನು ಮದುವೆಯಾಗಿದ್ದಳು ಮದುವೆಯಾದಾಗಿಂದ ಚಿನ್ನಾಭರಣಕ್ಕಾಗಿ ಪೀಡಿಸುತ್ತಿದ್ದ  ಗಂಡನ ಮನೆಯವರು ನಂತರ ಕಳೆದ ಒಂದು ವರ್ಷದ ಹಿಂದೆ ಅಕ್ಷತಾ ಹೆಣ್ಣ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕಾರಣದಿಂದ ಆಕೆಗೆ ಮತ್ತಷ್ಟು ಕಿರುಕುಳ ನೀಡಲು ಶುರುಮಾಡಿದ್ದಾರೆ. ಅವರ ಕಾಟಕ್ಕೆ ಬೇಸತ್ತು ಅಕ್ಷತಾ ತನ್ನ ಬೆಡ್‍ರೂಂನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


 

ನನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಪತಿ, ಅತ್ತೆ-ಮಾವ ಕೊಲೆ ಮಾಡಿದ್ದಾರೆ ಎಂದು ಅಕ್ಷತಾಳ ತಂದೆ ಅಕ್ಷತಾ ಪತಿ ವಿದ್ಯಾದರ, ಮಾವ ಕುಂದನ್ ಕಾಕತಿಕರ ಹಾಗೂ ಅತ್ತೆ ಕಾಂಚನಾ ಕಾಕತಿಕರ ವಿರುದ್ಧ ಶಹಾಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.


 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments