Webdunia - Bharat's app for daily news and videos

Install App

ಹರ್ಷ ಕೊಲೆ ಕೈವಾಡ

Webdunia
ಮಂಗಳವಾರ, 22 ಫೆಬ್ರವರಿ 2022 (16:05 IST)
ಹಿಂದೂ ಹರ್ಷನ ಕೊಲೆ ಸಿಗೇಹಟ್ಟಿ ಸಮೀಪದ ಭಾರತಿ ಕಾಲೋನಿ ಕ್ರಾಸ್​ ನಲ್ಲಿ ಸಂಭವಿಸಿತ್ತು. ಅದರ ಬಳಿಕ ನಿನ್ನೆ ನಡೆದ ಅಂತ್ಯಸಂಸ್ಕಾರದ ಮೆರವಣಿಗೆ ವೇಳೆ ಕಲ್ಲೂತೂರಾಟ, ಲಾಠಿ ಪ್ರಹಾರ, ಟಿಯರ್​ ಗ್ಯಾಸ್​ ಪ್ರಯೋಗಗಳು ನಡೆದಿದ್ದವು.ಇದಾದ ಬಳಿಕ ನಿನ್ನೆ ರಾತ್ರಿಯೇ ಶಿವಮೊಗ್ಗ ಜಿಲ್ಲಾಡಳಿತ 144 ಸೆಕ್ಷನ್​ನ್ನ ವಿಸ್ತರಿಸಿ, ಕರ್ಪ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿತ್ತು.
ನಿನ್ನೆ ನಡೆದ ಘಟನೆಗಳಾದರೇ, ಇವತ್ತು ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತತ್ತಿತ್ತು. ಮುಖ್ಯವಾಗಿ ಎಲ್ಲೆಡೆ ಹೆಚ್ಚುವರಿ ಪೊಲೀ ಸರನ್ನ ನಿಯೋಜಿಸಲಾಗಿತ್ತು. ವಿವಿಧ ಜಿಲ್ಲೆಗಳಲ್ಲಿ ಶಿವಮೊಗ್ಗಕ್ಕೆ ಪೊಲೀಸರನ್ನ ಕರೆಸಿಕೊಳ್ಳಲಾಗಿದ್ದು, ಪ್ರತಿ ಏರಿಯಾದಲ್ಲಿಯು ಬ್ಯಾರಿಕೇಡ್​ಗಳನ್ನ ಅಳವಡಿಸಿ ಸಂಪೂರ್ಣ ಸಂಚಾರ ಬಂದ್ ಮಾಡಲಾಗಿತ್ತು.
 
ತುಂಗಾನಗರದಲ್ಲಿ 2 ಆಟೋ ದ್ವಿಚಕ್ರ ವಾಹನಕ್ಕೆ ಬೆಂಕಿ
 
ಇನ್ನೂ ಇವತ್ತು ಬೆಳಗ್ಗಿನ ಜಾವವೇ ತುಂಗಾನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಟಿಪ್ಪುನಗರ ಹಾಗೂ ಕೊರಮರಕೇರಿಯಲ್ಲಿ ಒಟ್ಟು ಮೂರು ಆಟೋ ಹಾಗೂ 2 ದಿಚಕ್ರವಾಹನಗಳಿಗೆ ಬೆಂಕಿ ಹಾಕಿದ್ದ ಘಟನೆ ವರದಿಯಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್​ ಠಾಣೆಯಲ್ಲಿ ಕೇಸ್​ ಕೂಡ ದಾಖಲಾಗಿದೆ.
 
ಭದ್ರತೆಗಾಗಿ ಹೊರ ಜಿಲ್ಲೆಗಳ ಪೊಲೀಸರ ನಿಯೋಜನೆ
 
ಇನ್ನೂ ನಿನ್ನೆಯ ಘಟಾನವಳಿಗಳ ಹಿನ್ನೆಲೆಯಲ್ಲಿ ಇವತ್ತು ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿತ್ತು. ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಮೂವರು SP , Addl SP-01, DySP-12, PI-39, PSI-54, ASI-48, HC/PC-819 ಸೇರಿದಂತೆ 20-KSRP ತುಕಡಿಗಳು, 10-DAR ತುಕಡಿಗಳು ಮತ್ತು 01-RAF ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments