Webdunia - Bharat's app for daily news and videos

Install App

ಹರ್ಷ ಕೊಲೆ - ತನಿಖೆ ಪ್ರಕಾರ ನಡುವಳಿಕೆ

Webdunia
ಬುಧವಾರ, 23 ಫೆಬ್ರವರಿ 2022 (16:09 IST)
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
 
ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
 
ಕಾಂಗ್ರೆಸ್ ಅನುಭವದ ಮಾತು: ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments