Select Your Language

Notifications

webdunia
webdunia
webdunia
webdunia

ಸಿಎಂ ಪಟ್ಟಕ್ಕಾಗಿ ಬಿಎಸ್ ಯಡಿಯೂರಪ್ಪರಿಂದ ಮಹಾರುದ್ರಯಾಗ

ಸಿಎಂ ಪಟ್ಟಕ್ಕಾಗಿ ಬಿಎಸ್ ಯಡಿಯೂರಪ್ಪರಿಂದ ಮಹಾರುದ್ರಯಾಗ
ಬೆಂಗಳೂರು , ಬುಧವಾರ, 17 ಜುಲೈ 2019 (10:39 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಅಧಿಕಾರದ ಗದ್ದುಗೆ ಏರಲಿ ಎಂದು ಇಂದು ಗವಿಗಂಗಾಧರ ದೇಗುಲದಲ್ಲಿಹೋಮ ಹವನಗಳನ್ನು ಮಾಡಲಾಗಿದೆ.




ಬೆಳಿಗ್ಗೆ 8.30 ಗಂಟೆ ವೇಳೆಗೆ ದೇಗುಲಕ್ಕೆ ಕುಟುಂಬದ ಜೊತೆ ಆಗಮಿಸಿದ ಯಡಿಯೂರಪ್ಪ ಯಾಗದಲ್ಲಿ ಭಾಗಿಯಾಗಿದ್ದಾರೆ. ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಯಡಿಯೂರಪ್ಪ ಮಹಾರುದ್ರಯಾಗ ಮಾಡಿಸಿದ್ದಾರೆ.


ನಾಳೆ ವಿಶ‍್ವಾಸ ಮತ ಯಾಚನೆಯ ವೇಳೆ ತಮಗೆ ಗೆಲುವು ಸಿಗಲೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ . ಲೋಕಕಲ್ಯಾಣದ ಕಾರಣದ ಜೊತೆಗೆ ಅವರ ಮನಸ್ಸಿನ ಇಷ್ಟಾರ್ಥ ನೆರವೇರಿಕೆಗಾಗಿ ಮಹಾ ರುದ್ರಯಾಗ ನಡೆಯಲಿದೆ ಎಂದು ಗವಿ ಗಂಗಾಧರ ಸಹಾಯಕ ಅರ್ಚಕ ಶ್ರೀಕಂಠದೀಕ್ಷಿತ್,ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

10.30 ಕ್ಕೆ ಸುಪ್ರೀಂ ತೀರ್ಪು: 12.30 ಕ್ಕೆ ಬಿಜೆಪಿ ಮಹತ್ವದ ಸಭೆ