Webdunia - Bharat's app for daily news and videos

Install App

ಸಿಎಂ ಪಟ್ಟಕ್ಕಾಗಿ ಬಿಎಸ್ ಯಡಿಯೂರಪ್ಪರಿಂದ ಮಹಾರುದ್ರಯಾಗ

Webdunia
ಬುಧವಾರ, 17 ಜುಲೈ 2019 (10:39 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಅಧಿಕಾರದ ಗದ್ದುಗೆ ಏರಲಿ ಎಂದು ಇಂದು ಗವಿಗಂಗಾಧರ ದೇಗುಲದಲ್ಲಿಹೋಮ ಹವನಗಳನ್ನು ಮಾಡಲಾಗಿದೆ.




ಬೆಳಿಗ್ಗೆ 8.30 ಗಂಟೆ ವೇಳೆಗೆ ದೇಗುಲಕ್ಕೆ ಕುಟುಂಬದ ಜೊತೆ ಆಗಮಿಸಿದ ಯಡಿಯೂರಪ್ಪ ಯಾಗದಲ್ಲಿ ಭಾಗಿಯಾಗಿದ್ದಾರೆ. ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಯಡಿಯೂರಪ್ಪ ಮಹಾರುದ್ರಯಾಗ ಮಾಡಿಸಿದ್ದಾರೆ.


ನಾಳೆ ವಿಶ‍್ವಾಸ ಮತ ಯಾಚನೆಯ ವೇಳೆ ತಮಗೆ ಗೆಲುವು ಸಿಗಲೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ . ಲೋಕಕಲ್ಯಾಣದ ಕಾರಣದ ಜೊತೆಗೆ ಅವರ ಮನಸ್ಸಿನ ಇಷ್ಟಾರ್ಥ ನೆರವೇರಿಕೆಗಾಗಿ ಮಹಾ ರುದ್ರಯಾಗ ನಡೆಯಲಿದೆ ಎಂದು ಗವಿ ಗಂಗಾಧರ ಸಹಾಯಕ ಅರ್ಚಕ ಶ್ರೀಕಂಠದೀಕ್ಷಿತ್,ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments