ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬೀತಾ? ಸಚಿವ ಹೇಳಿದ್ದೇನು?

Webdunia
ಶನಿವಾರ, 27 ಜೂನ್ 2020 (16:56 IST)
ಹೊರ ರಾಜ್ಯಗಳು ಹಾಗೂ ಜಿಲ್ಲೆಗಳಿಂದ ಬಂದವರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡುಬಂದರೆ, ಸಮುದಾಯಲ್ಲಿಯೂ ಕೊರೊನಾ ಹರಡುತ್ತಿದೆಯಾ? ಅನ್ನೋ ಚರ್ಚೆ ಮತ್ತೆ ಶುರುವಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನು ಸಮುದಾಯಕ್ಕೆ ತಲುಪಿಲ್ಲ. ಎರಡನೇ ಹಂತದಿಂದ ಮೂರನೇ ಹಂತಕ್ಕೆ ತಲುಪುವತ್ತ ಸಾಗಿದ್ದು, ಅದನ್ನು ನಿಯಂತ್ರಿಸಲು ಎಲ್ಲಾ ರೀತಿ ಕ್ರಮ ತೆಗೆದುಕೊಂಡಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಸಮುದಾಯದಲ್ಲಿ ಸೋಂಕು ಕಾಣಿಸಿಕೊಂಡಿದೆಯಾ? ಎಂಬುದನ್ನು ತಿಳಿಯಲು ರೈತರು, ಕಾರ್ಮಿಕರು, ವಲಸಿಗರು ಸೇರಿದಂತೆ 10 ವಲಯಗಳಲ್ಲಿ ರ್ಯಾಂಡಮ್ ಪರೀಕ್ಷೆ ಮಾಡಲಾಗಿದೆ. ಅವರ ವರದಿ ಪ್ರಕಾರ ಇನ್ನು ಸಮುದಾಯಕ್ಕೆ ತಲುಪಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments