ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

Webdunia
ಬುಧವಾರ, 8 ಫೆಬ್ರವರಿ 2023 (09:12 IST)
ಹಾಸನ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳು ಮತ್ತು ಈಗಾಗಲೇ ಟಿಕೆಟ್ ಖಾತ್ರಿಯಾಗಿರುವವರು ಪ್ರಚಾರ ಬಿರುಸುಗೊಳಿಸುವ ಮೂಲಕ ಮತ ಬೇಟೆಯಲ್ಲಿ ತೊಡಗಿದ್ದಾರೆ.

ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ಹಾಸನ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಿಂದ ಗೊಂದಲಕ್ಕೀಡಾದ ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯಲು ಮುಂದಾಗಿದ್ದಾರೆ.

ಹಾಸನ ಜಿಲ್ಲೆಯ ಜೆಡಿಎಸ್ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಲೇ ಇದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರುವುದು ಪಕ್ಕಾ ಆಗಿದೆ.

ಅದಾದ ಮೇಲೆ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದರು. ಇದರ ನಡುವೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಕೆಲವೇ ದಿನಗಳು ಬಾಕಿ ಇವೆ. ಮತ್ತೊಂದೆಡೆ ಅರಕಲಗೂಡು ಕ್ಷೇತ್ರದ ಹಾಲಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿ ಸೇರುತ್ತಾರೋ ಇಲ್ಲವೇ ಕಾಂಗ್ರೆಸ್ನತ್ತ ಮುಖ ಮಾಡುತ್ತಾರೋ ಅನ್ನೋದು ಕೂತುಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments