‘ಹಾಸನ ಟಿಕೆಟ್​ HDD ನಿರ್ಧಾರ

Webdunia
ಬುಧವಾರ, 15 ಮಾರ್ಚ್ 2023 (17:23 IST)
ಹಾಸನ ಟಿಕೆಟ್​ ವಿಚಾರ ಕುರಿತು ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಹಾಸನ ಜಿಲ್ಲೆಯ ಸಂಪೂರ್ಣ ನರನಾಡಿ ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಇಂಚಿಂಚು ವಿಚಾರ ಗೊತ್ತಿದೆ ಎಂದು ಟಿಕೆಟ್​ ಬಾಂಬ್​​​ ಅನ್ನು HDD ಅಂಗಳಕ್ಕೆ ಎಸೆದಿದ್ದಾರೆ.. ಅಂತಿಮ ನಿರ್ಣಯವನ್ನು ಮಾಜಿ ಸಿಎಂ H.D. ದೇವೇಗೌಡರೇ ಮಾಡ್ತಾರೆ.. ಅಲ್ಲಿವರೆಗೂ ಕಾಯಬೇಕು ಎಂದು HDK ಹೇಳಿದ್ದಾರೆ.. ಭವಾನಿ ರೇವಣ್ಣ, ಸ್ವರೂಪ್ ಹೊರತಾಗಿ K.M. ರಾಜೇಗೌಡ ಹೆಸರು ಪ್ರಸ್ತಾಪವಾಗಿದ್ದು, ನಾಳೆ ನಾಲ್ಕನೇ ಹೆಸ್ರು ಬಂದರೂ ಬರಬಹುದು ಎಂದು HDK ಸುಳಿವು ನೀಡಿದ್ದಾರೆ.. ಚುನಾವಣೆ ಘೋಷಣೆ ಆಗುವವರಿಗೆ ಆಡಿಷನಲ್ ಆದರೂ ಆಗಬಹುದು ಎಂದು ಸಹ ಹೇಳಿ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments