Webdunia - Bharat's app for daily news and videos

Install App

‘ಹಾಸನ ಟಿಕೆಟ್​ HDD ನಿರ್ಧಾರ

Webdunia
ಬುಧವಾರ, 15 ಮಾರ್ಚ್ 2023 (17:23 IST)
ಹಾಸನ ಟಿಕೆಟ್​ ವಿಚಾರ ಕುರಿತು ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಹಾಸನ ಜಿಲ್ಲೆಯ ಸಂಪೂರ್ಣ ನರನಾಡಿ ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಇಂಚಿಂಚು ವಿಚಾರ ಗೊತ್ತಿದೆ ಎಂದು ಟಿಕೆಟ್​ ಬಾಂಬ್​​​ ಅನ್ನು HDD ಅಂಗಳಕ್ಕೆ ಎಸೆದಿದ್ದಾರೆ.. ಅಂತಿಮ ನಿರ್ಣಯವನ್ನು ಮಾಜಿ ಸಿಎಂ H.D. ದೇವೇಗೌಡರೇ ಮಾಡ್ತಾರೆ.. ಅಲ್ಲಿವರೆಗೂ ಕಾಯಬೇಕು ಎಂದು HDK ಹೇಳಿದ್ದಾರೆ.. ಭವಾನಿ ರೇವಣ್ಣ, ಸ್ವರೂಪ್ ಹೊರತಾಗಿ K.M. ರಾಜೇಗೌಡ ಹೆಸರು ಪ್ರಸ್ತಾಪವಾಗಿದ್ದು, ನಾಳೆ ನಾಲ್ಕನೇ ಹೆಸ್ರು ಬಂದರೂ ಬರಬಹುದು ಎಂದು HDK ಸುಳಿವು ನೀಡಿದ್ದಾರೆ.. ಚುನಾವಣೆ ಘೋಷಣೆ ಆಗುವವರಿಗೆ ಆಡಿಷನಲ್ ಆದರೂ ಆಗಬಹುದು ಎಂದು ಸಹ ಹೇಳಿ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

Pehalgam Terror Attack Effect: ಶ್ರೀನಗರದಿಂದ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

ಮುಂದಿನ ಸುದ್ದಿ
Show comments