Webdunia - Bharat's app for daily news and videos

Install App

‘ಹಾಸನ ಟಿಕೆಟ್​ HDD ನಿರ್ಧಾರ

Webdunia
ಬುಧವಾರ, 15 ಮಾರ್ಚ್ 2023 (17:23 IST)
ಹಾಸನ ಟಿಕೆಟ್​ ವಿಚಾರ ಕುರಿತು ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಹಾಸನ ಜಿಲ್ಲೆಯ ಸಂಪೂರ್ಣ ನರನಾಡಿ ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಇಂಚಿಂಚು ವಿಚಾರ ಗೊತ್ತಿದೆ ಎಂದು ಟಿಕೆಟ್​ ಬಾಂಬ್​​​ ಅನ್ನು HDD ಅಂಗಳಕ್ಕೆ ಎಸೆದಿದ್ದಾರೆ.. ಅಂತಿಮ ನಿರ್ಣಯವನ್ನು ಮಾಜಿ ಸಿಎಂ H.D. ದೇವೇಗೌಡರೇ ಮಾಡ್ತಾರೆ.. ಅಲ್ಲಿವರೆಗೂ ಕಾಯಬೇಕು ಎಂದು HDK ಹೇಳಿದ್ದಾರೆ.. ಭವಾನಿ ರೇವಣ್ಣ, ಸ್ವರೂಪ್ ಹೊರತಾಗಿ K.M. ರಾಜೇಗೌಡ ಹೆಸರು ಪ್ರಸ್ತಾಪವಾಗಿದ್ದು, ನಾಳೆ ನಾಲ್ಕನೇ ಹೆಸ್ರು ಬಂದರೂ ಬರಬಹುದು ಎಂದು HDK ಸುಳಿವು ನೀಡಿದ್ದಾರೆ.. ಚುನಾವಣೆ ಘೋಷಣೆ ಆಗುವವರಿಗೆ ಆಡಿಷನಲ್ ಆದರೂ ಆಗಬಹುದು ಎಂದು ಸಹ ಹೇಳಿ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments