Webdunia - Bharat's app for daily news and videos

Install App

ಹಾಸನಾಂಭೆ ದರ್ಶನ ಆರಂಭ

Webdunia
ಗುರುವಾರ, 13 ಅಕ್ಟೋಬರ್ 2022 (14:36 IST)
ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಸನಾಂಬೆ ಗುರುವಾರ ಮಧ್ಯಾಹ್ನ 12.17ಕ್ಕೆ ವಿಶ್ವರೂಪ ದರ್ಶನ ನೀಡಿದಳು.
 
ಸಂಪ್ರದಾಯದಂತೆ ದೇಗುಲದ ಗರ್ಭಗುಡಿ ಬಾಗಿಲು ತೆರೆದೊಡನೆ ಮೈಸೂರು ಅರಸು ಮನೆತನದ ನರಸಿಂಹರಾಜ ಅವರು ಬಾಳೆ ಕಂದು ಕಡಿದರು. ಭಕ್ತರು, ಜನಪ್ರತಿನಿಧಿಗಳು ಜಯಘೋಷ ಮೊಳಗಿಸಿ ಭಾವಪರವಶರಾದರು.
 
ಗರ್ಭಗುಡಿ ಬಾಗಿಲು ತೆರೆದ ನಂತರ ಅರ್ಚಕರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಹೇಮಾವತಿ‌. ಕೆ.ಗೋಪಾಲಯ್ಯ ಸ್ಥಳೀಯ ಶಾಸಕ ಪ್ರೀತ್ಂ ಗೌಡ ಹಾಗೂ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ, ದೇವಾಲಯದ ಟ್ರಸ್ಟಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ವಿವಾದಿತ ಪಾರ್ಕ್ ತಿದ್ದುಪಡಿ ವಿಧೇಯಕವನ್ನು ಕೊನೆಗೂ ಹಿಂಪಡೆದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments