Webdunia - Bharat's app for daily news and videos

Install App

ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಪೂರ್ಣ

Webdunia
ಶನಿವಾರ, 29 ಅಕ್ಟೋಬರ್ 2022 (20:35 IST)
ವರ್ಷಕ್ಕೆ ಒಂದು ಬಾರಿ ಭಕ್ತರಿಗೆ ದರ್ಶನ ಕೊಡುವ ಹಾಸನಾಂಬೆಯ ದೇವಸ್ಥಾನದ ಹುಂಡಿ ಎಳಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿವರೆಗೂ ಎಣಿಕೆ ಕಾರ್ಯ ಮಾಡಲಾಯಿತು. ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 13ರಂದು ಅಕ್ಟೋಬರ್​ 27ರವರೆಗೂ ತೆರೆಯಲಾಯಿತು. ಈ ವೇಳೆ ಅತಿ ಹೆಚ್ಚು ಮೊತ್ತದ ದಾಖಲೆಯ ಆದಾಯ ಸಂಗ್ರಹವಾಗಿದೆ. ಈ ವರ್ಷ ಒಟ್ಟು ಹಾಸನಾಂಬೆ ಉತ್ಸವದಿಂದ  3 ಕೋಟಿ 69 ಲಕ್ಷ 51ಸಾವಿರದ 251 ರೂ. ಆದಾಯ ಸಂಗ್ರಹವಾಗಿದೆ. ಭಕ್ತರಿಂದ ಕಾಣಿಕೆ ರೂಪದಲ್ಲಿ 1 ಕೋಟಿ 88 ಲಕ್ಷ 40 ಸಾವಿರದ 935 ರೂ ಸಂಗ್ರಹವಾದರೆ, ವಿಶೇಷ ದರ್ಶನದ ಪಾಸ್ ಮಾರಾಟದಿಂದಲೂ 1 ಕೋಟಿ 48 ಲಕ್ಷ 27 ಸಾವಿರದ 600 ರೂ ಸಂಗ್ರಹವಾಗಿದೆ. ಜೊತೆಗೆ ಲಡ್ಡು ಪ್ರಸಾದ ಮಾರಾಟ ದಿಂದ 32 ಲಕ್ಷ 82 ಸಾವಿರದ 716 ರೂ ಆದಾಯ ಬಂದರೆ ಎಲ್ಲಾ ಮೂಲಗಳೂ ಸೇರಿ ಒಟ್ಟು  3 ಕೋಟಿ 69 ಲಕ್ಷ 51ಸಾವಿರದ 251 ರೂ ಸಂಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments