ಇಂದು ಬೆಂಗಳೂರಿನಲ್ಲಿ ಹಸಿ ಕರಗ ಮಹೋತ್ಸವ

Webdunia
ಮಂಗಳವಾರ, 4 ಏಪ್ರಿಲ್ 2023 (21:00 IST)
ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಇಂದು  ಹಸಿ ಕರಗ ಮಹೋತ್ಸವ ನಡೆಯುತ್ತಿದ್ದು,ನಿನ್ನೆ ಧರ್ಮರಾಯ ದೇವಸ್ಥಾನ ಆಡಳಿತ ಮಂಡಳಿ ದೀಪೋತ್ಸವ ನಡೆಸಿದೆ.ಇಂದು ಅದ್ದೂರಿಯಾಗಿ ಹಸಿ ಕರಗ ನಡೆಯುತ್ತಿದ್ದು,ವಿಶ್ವ ವಿಖ್ಯಾತಿ ಬೆಂಗಳೂರು ಕರಗಕ್ಕೆ 800 ವರ್ಷದ ಇತಿಹಾಸ ಇದೆ.ಹಿಂದಿನ ವರ್ಷ ಕರೋನ ಕಾರಣ ದೇವಸ್ಥಾನಕ್ಕೆ ಬೆಂಗಳೂರು ಕರಗ ಸೀಮಿತವಾಗಿತ್ತು.
 
ಇಂದು ಭರ್ಜರಿಯಾಗಿ ಕರಗ ಮಹೋತ್ಸವ ನಡೆಯುತ್ತಿದ್ದು,ಏಪ್ರಿಲ್‌ 6 ಚೈತ್ರ ಪೌರ್ಣಿಮೆಯಂದು ಕರಗ ನಡೆಯಲಿದ್ದು,ಏಪ್ರಿಲ್‌ 8ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಕರಗ ಮಹೋತ್ಸವ ನಡೆಯಲಿದೆ.ಏಪ್ರಿಲ್‌ 6 ರಂದು ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಲ್ಲಿ  ಕರಗ ನಡೆಯಲಿದ್ದು,ಏಪ್ರಿಲ್ 06 ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments