Webdunia - Bharat's app for daily news and videos

Install App

ಹೆಚ್.ಡಿ.ರೇವಣ್ಣ ವಿರುದ್ಧ ಸಿದ್ಧರಾಮಯ್ಯ ಗೆ ದೂರು ನೀಡಲು ಮುಂದಾದ ಹಾಸನ ಕಾಂಗ್ರೆಸ್ ಮುಖಂಡರು

Webdunia
ಗುರುವಾರ, 29 ನವೆಂಬರ್ 2018 (14:37 IST)
ಬೆಂಗಳೂರು : ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆಯುತ್ತಲೇ , ಇದೀಗ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ.


ಹೌದು. ಹೆಚ್.ಡಿ.ರೇವಣ್ಣ ವಿರುದ್ಧ ಸಿದ್ಧರಾಮಯ್ಯ ಗೆ ದೂರು ನೀಡಲು ಹಾಸನ ಕಾಂಗ್ರೆಸ್ ಮುಖಂಡರು ನಿರ್ಧಾರ ಮಾಡಿದ್ದಾರೆ. ರೇವಣ್ಣಗೆ ಕಡಿವಾಣ ಹಾಕಿ , ಇಲ್ಲವಾದರೆ ನಮ್ಮ ದಾರಿ ನಮಗೆ ಎಂದು ಗೋಪಾಲ ಸ್ವಾಮಿ, ಎಚ್.ಕೆ.ಮಹೇಶ್ ಸೇರಿದಂತೆ 50 ಕ್ಕೂ ಹೆಚ್ಚು ಹಾಸನ ಕಾಂಗ್ರೆಸ್ ಮುಖಂಡರು ದೂರು  ನೀಡಿದ್ದಾರೆ.


‘ರೇವಣ್ಣ ಕಿರುಕುಳ ತಡೆಯಲಾಗ್ತಿಲ್ಲ. ಹಾಸನದಲ್ಲಿ ಸಚಿವ ರೇವಣ್ಣನ ದಬ್ಬಾಳಿಕೆ ಹೆಚ್ಚಾಗಿದೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇನ್ಮುಂದೆ ಇಂತಹ ದಬ್ಬಾಳಿಕೆಯನ್ನು ಸಹಿಸುವುದಿಲ್ಲ. ಸಮನ್ವಯ ಸಭೆಯಲ್ಲಿ ಚರ್ಚಿಸ್ತೇವೆ ಅಂತ ಸಿದ್ಧರಾಮಯ್ಯ ಹೇಳಿದ್ದಾರೆ’ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments