Webdunia - Bharat's app for daily news and videos

Install App

ಹೆಚ್.ಡಿ.ರೇವಣ್ಣ ವಿರುದ್ಧ ಸಿದ್ಧರಾಮಯ್ಯ ಗೆ ದೂರು ನೀಡಲು ಮುಂದಾದ ಹಾಸನ ಕಾಂಗ್ರೆಸ್ ಮುಖಂಡರು

Webdunia
ಗುರುವಾರ, 29 ನವೆಂಬರ್ 2018 (14:37 IST)
ಬೆಂಗಳೂರು : ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆಯುತ್ತಲೇ , ಇದೀಗ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ.


ಹೌದು. ಹೆಚ್.ಡಿ.ರೇವಣ್ಣ ವಿರುದ್ಧ ಸಿದ್ಧರಾಮಯ್ಯ ಗೆ ದೂರು ನೀಡಲು ಹಾಸನ ಕಾಂಗ್ರೆಸ್ ಮುಖಂಡರು ನಿರ್ಧಾರ ಮಾಡಿದ್ದಾರೆ. ರೇವಣ್ಣಗೆ ಕಡಿವಾಣ ಹಾಕಿ , ಇಲ್ಲವಾದರೆ ನಮ್ಮ ದಾರಿ ನಮಗೆ ಎಂದು ಗೋಪಾಲ ಸ್ವಾಮಿ, ಎಚ್.ಕೆ.ಮಹೇಶ್ ಸೇರಿದಂತೆ 50 ಕ್ಕೂ ಹೆಚ್ಚು ಹಾಸನ ಕಾಂಗ್ರೆಸ್ ಮುಖಂಡರು ದೂರು  ನೀಡಿದ್ದಾರೆ.


‘ರೇವಣ್ಣ ಕಿರುಕುಳ ತಡೆಯಲಾಗ್ತಿಲ್ಲ. ಹಾಸನದಲ್ಲಿ ಸಚಿವ ರೇವಣ್ಣನ ದಬ್ಬಾಳಿಕೆ ಹೆಚ್ಚಾಗಿದೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇನ್ಮುಂದೆ ಇಂತಹ ದಬ್ಬಾಳಿಕೆಯನ್ನು ಸಹಿಸುವುದಿಲ್ಲ. ಸಮನ್ವಯ ಸಭೆಯಲ್ಲಿ ಚರ್ಚಿಸ್ತೇವೆ ಅಂತ ಸಿದ್ಧರಾಮಯ್ಯ ಹೇಳಿದ್ದಾರೆ’ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments