ಹಾಸನ ಜಿಲ್ಲೆಗೆ ಒಲಿಯಲಿದೆಯೇ ಮತ್ತೊಂದು ಸಚಿವ ಸ್ಥಾನ?

Webdunia
ಶುಕ್ರವಾರ, 26 ಅಕ್ಟೋಬರ್ 2018 (16:42 IST)
ಹಾಸನ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಒಲಿಯಲಿದೆಯೇ? ಹೀಗೊಂದು ಚರ್ಚೆ ಈಗ ಮುನ್ನೆಲೆಗೆ ಬಂದಿದೆ.

ಹಾಸನದ ಸಕಲೇಶಪುರ ಜೆಡಿಎಸ್ ಶಾಸಕರಿಗೆ ದಕ್ಕಲಿದೆಯೇ ಅದೃಷ್ಟ ಎಂಬ ಚರ್ಚೆ ನಡೆಯುತ್ತಿದೆ. ಎನ್.ಮಹೇಶ್ ರಾಜಿನಾಮೆಯಿಂದ ತೆರವಾಗಿದ್ದ ಸಚಿವ ಸ್ಥಾನಕ್ಕೆ ಈ ನೇಮಕ ನಡೆಯಲಿದೆ ಎಂದು ಚರ್ಚೆ ಆರಂಭಗೊಂಡಿದೆ.
ಪರಿಶಿಷ್ಟ ಸಮುದಾಯದ ಶಾಸಕರಿಗೆ ಅವಕಾಶ ನೀಡುವಂತೆ ಒತ್ತಡ ಹೇರಲಾಗುತ್ತಿದೆ.

ಕಳೆದ ಬಾರಿ ಕೊನೆಕ್ಷಣದಲ್ಲಿ ಕೈತಪ್ಪಿದ್ದ ಸಚಿವ ಸ್ಥಾನ, ಹೀಗಾಗಿ ಜೆಡಿಎಸ್ ವಲಯದಲ್ಲಿ ಪ್ರಬಲವಾಗಿ ಕೇಳಿಬರುತ್ತಿದೆ ಕುಮಾರಸ್ವಾಮಿ ಹೆಸರು.

ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ಹೆಚ್.ಕೆ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಪಕ್ಷದ ನಿರ್ಣಯಕ್ಕೆ ನಾನು ಬದ್ಧನಾಗಿದ್ದೇನೆ. ಹಿರಿಯ ಅನ್ನೋದಕ್ಕಿಂತ ಪಕ್ಷಕ್ಕೆ ನಿಷ್ಟಾವಂತನಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಅವಕಾಶ ನೀಡುತ್ತಾರೆಂಬ ವಿಶ್ವಾಸವಿದೆ ಎಂದು ಸಕಲೇಶಪುರದಲ್ಲಿ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಇಂಗಿತ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments