Webdunia - Bharat's app for daily news and videos

Install App

ಸುಖದ ಸುಪ್ಪತ್ತಿಗೆ ಬಿಟ್ಟು ಸನ್ಯಾಸದತ್ತ ಮುಖಮಾಡಿದ ಶ್ರೀಮಂತನ ಪುತ್ರಿ

Webdunia
ಮಂಗಳವಾರ, 11 ಏಪ್ರಿಲ್ 2017 (11:34 IST)
ವೈರಾಗ್ಯ ಎನ್ನುವುದೇ ಹಾಗೆ. ಅದು ಯಾವ ವಯಸ್ಸಿಗೆ ಬರುತ್ತದೆಯೆಂದು ಹೇಳುವುದು ಅಸಾಧ್ಯ. ಕೇವಲ 24 ವರ್ಷದ ಯುವತಿಯೊಬ್ಬಳು ಈ ಜಗತ್ತಿನ ಭೋಗಗಳನ್ನೆಲ್ಲ ತೊರೆದು ಸನ್ಯಾಸ ದೀಕ್ಷೆಗೆ ಮುಂದಾಗಿರುವ ಘಟನೆ ಹಾಸನದ ಅರಸೀಕೆರೆಯಲ್ಲಿ ಬೆಳಕಿಗೆ ಬಂದಿದೆ.

ಪಟ್ಟಣದ ಶ್ರೀಮಂತ್ ಉದ್ಯಮಿ ಅಶೋಕ್ ಜೈನ್ ಪುತ್ರಿ ಪೂನಂ ಜೈನ್ ಇಂತಹದ್ದೊಂದು ನಿರ್ಧಾರಕ್ಕೆ ಬಂದಿದ್ದಾರೆ. ಮೇ 8ರಂದು ದಾವಣಗೆರೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂನಂ ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ. ಅದಕ್ಕೂ ಮುನ್ನ ಇವತ್ತು ತೆರೆದ ಸಾರೋಟಿನಲ್ಲಿ ಪೂನಂ ಜೈನ್ ಮೆರವಣಿಗೆ ಮಾಡಲಾಯ್ತು. ಶಾಸಕ ಶಿವಲಿಂಗೇಗೌಡ ಸಹ ಉಪಸ್ಥಿತರಿದ್ದರು.

24 ವರ್ಷದ ಪೂನಂಜೈನ್ ಬಿಬಿಎಂ ಪದವಿಧರೆಯಾಗಿದ್ಧಾರೆ. ಪೂನಂ ನಿರ್ಧಾರಕ್ಕೆ ಪೋಷಕರು ಸಹ ಒಪ್ಪಿಗೆ ಸೂಚಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments