Webdunia - Bharat's app for daily news and videos

Install App

ಸುಖದ ಸುಪ್ಪತ್ತಿಗೆ ಬಿಟ್ಟು ಸನ್ಯಾಸದತ್ತ ಮುಖಮಾಡಿದ ಶ್ರೀಮಂತನ ಪುತ್ರಿ

Webdunia
ಮಂಗಳವಾರ, 11 ಏಪ್ರಿಲ್ 2017 (11:34 IST)
ವೈರಾಗ್ಯ ಎನ್ನುವುದೇ ಹಾಗೆ. ಅದು ಯಾವ ವಯಸ್ಸಿಗೆ ಬರುತ್ತದೆಯೆಂದು ಹೇಳುವುದು ಅಸಾಧ್ಯ. ಕೇವಲ 24 ವರ್ಷದ ಯುವತಿಯೊಬ್ಬಳು ಈ ಜಗತ್ತಿನ ಭೋಗಗಳನ್ನೆಲ್ಲ ತೊರೆದು ಸನ್ಯಾಸ ದೀಕ್ಷೆಗೆ ಮುಂದಾಗಿರುವ ಘಟನೆ ಹಾಸನದ ಅರಸೀಕೆರೆಯಲ್ಲಿ ಬೆಳಕಿಗೆ ಬಂದಿದೆ.

ಪಟ್ಟಣದ ಶ್ರೀಮಂತ್ ಉದ್ಯಮಿ ಅಶೋಕ್ ಜೈನ್ ಪುತ್ರಿ ಪೂನಂ ಜೈನ್ ಇಂತಹದ್ದೊಂದು ನಿರ್ಧಾರಕ್ಕೆ ಬಂದಿದ್ದಾರೆ. ಮೇ 8ರಂದು ದಾವಣಗೆರೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂನಂ ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ. ಅದಕ್ಕೂ ಮುನ್ನ ಇವತ್ತು ತೆರೆದ ಸಾರೋಟಿನಲ್ಲಿ ಪೂನಂ ಜೈನ್ ಮೆರವಣಿಗೆ ಮಾಡಲಾಯ್ತು. ಶಾಸಕ ಶಿವಲಿಂಗೇಗೌಡ ಸಹ ಉಪಸ್ಥಿತರಿದ್ದರು.

24 ವರ್ಷದ ಪೂನಂಜೈನ್ ಬಿಬಿಎಂ ಪದವಿಧರೆಯಾಗಿದ್ಧಾರೆ. ಪೂನಂ ನಿರ್ಧಾರಕ್ಕೆ ಪೋಷಕರು ಸಹ ಒಪ್ಪಿಗೆ ಸೂಚಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments