ಹಾಸನದ ಐಗೂರು ಸೇತುವೆ ಮುಳುಗಡೆ

Webdunia
ಶನಿವಾರ, 29 ಜುಲೈ 2023 (18:31 IST)
ಹಾಸನದಲ್ಲೂ ಮಳೆ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಐಗೂರು ಹೊಳೆ ಉಕ್ಕಿ ಹರಿಯುತ್ತಿದೆ.ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಸಂಪೂರ್ಣ ಮುಳುಗಿ ಹೋಗಿದೆ. ಕುಂಬರಹಳ್ಳಿ- ಐಗೂರು-ಹೆತ್ತೂರು ರಸ್ತೆ ಸಂಪರ್ಕ ಕಡಿತವಾಗಿದ್ದು, ಸಕಲೇಶಪುರ, ಹೆತ್ತೂರು ಕಡೆ ಸಾಗಲು ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ. ಬದಲಿಮಾರ್ಗವಾಗಿ ಯಸಳೂರು,  ಮಾರ್ಗದಲ್ಲಿ ಪ್ರಯಾಣ ಮಾಡುವಂತೆ ತಿಳಿಸಲಾಗಿದೆ. ಇನ್ನು, ಸೇತುವೆ ಮುಳುಗಿದ್ರು ಸಹ, ಐಗೂರು ಸೇತುವೆ ಮೇಲೆ ಬೈಕ್ ಸವಾರರು ಹರಸಾಹಸ ಪಟ್ಟು ಸೇತುವೆ ದಾಟಿ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಷರತ್ತೂ ಇಲ್ಲದೇ 2 ರಿಂದ 3 ವಾರಗಳಲ್ಲೇ ಯುದ್ಧ ನಿಲ್ಲುತ್ತೆ: ಡೊನಾಲ್ಡ್ ಟ್ರಂಪ್

Video: ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಟಿ ಟಿಸಿ ಮಾಡಿದ್ದೇನು ನೋಡಿ

Karnataka Weather: ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಇಂದು ಮಳೆ, ಈ ಜಿಲ್ಲೆಗಳಲ್ಲಿ ಸುಡು ಬಿಸಿಲು

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ಮುಂದಿನ ಸುದ್ದಿ
Show comments