Webdunia - Bharat's app for daily news and videos

Install App

ಮಹಾನಗರ ಪಾಲಿಕೆಯಾಗುತ್ತ ಹಾಸನ ಹೆಜ್ಜೆ

Webdunia
ಭಾನುವಾರ, 7 ಅಕ್ಟೋಬರ್ 2018 (16:44 IST)
ಇಷ್ಟು ದಿನ ನಗರಸಭೆಯಾಗಿದ್ದ ಹಾಸನ ಇನ್ಮುಂದೆ ಮಹಾನಗರ ಪಾಲಿಕೆಯಾಗಲು ಸಿದ್ಧತೆ ನಡೆಯುತ್ತಿದೆ.  
ನಗರಸಭೆಯಿಂದ ಮಹಾನಗರ ಪಾಲಿಕೆಗೆ ಮುಂಬಡ್ತಿಯನ್ನು ಹಾಸನ ನಗರ ಸಭೆ ಪಡೆದುಕೊಳ್ಳಲಿದೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವರದಿ ಸಲ್ಲಿಕೆಗೆ  ನಗರಸಭೆ ಆಯುಕ್ತರು ಮುಂದಾಗಿದ್ದಾರೆ.
1984 ರಲ್ಲಿ  ಪುರಸಭೆಯಿಂದ ನಗರಸಭೆಗೆ ಮುಂಬಡ್ತಿ ಪಡೆದಿದ್ದ ಹಾಸನ ನಗರ ಈಗ 1.77 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ.
ಮಹಾನಗರ ಪಾಲಿಕೆಯಾಗಿ ಸೇರ್ಪಡೆಯಾಗಲು ಕನಿಷ್ಟ 3 ಲಕ್ಷ ಜನ ಸಂಖ್ಯೆ ಅಗತ್ಯವಾಗಿದೆ. ಸಚಿವ ಹೆಚ್.ಡಿ. ರೇವಣ್ಣ ಸೂಚನೆ ಮೇರೆಗೆ ಪ್ರದೇಶದ ನಕಾಶೆಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ.

ಸುತ್ತಮುತ್ತಲ 11 ಗ್ರಾಮ ಪಂಚಾಯಿತಿಗಳ ವಿಲೀನದೊಂದಿಗೆ 3 ಲಕ್ಷ ಜನ ಸಂಖ್ಯೆ ದಾಖಲೆ ಸಿದ್ಧಗೊಂಡಿದೆ. ಇನ್ನಷ್ಟೇ  ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments