Webdunia - Bharat's app for daily news and videos

Install App

ಆರನೇ ದಿನದ ಹಾಸನಾಂಬೆ ದರ್ಶನ

Webdunia
ಬುಧವಾರ, 19 ಅಕ್ಟೋಬರ್ 2022 (19:38 IST)
ಹಾಸನಾಂಬೆ ದರ್ಶನಕ್ಕೆ ನಿತ್ಯವೂ  ಭಕ್ತಸಾಗರ ಹರಿದು ಬರ್ತಿದೆ. ದೇವಿಯ ದರ್ಶನಕ್ಕೆ ಆರನೇ ದಿನವೂ ಸಹಸ್ರಸಾರು ಭಕ್ತರು ಹರಿದು ಬಂದಿದ್ದಾರೆ. ಭಕ್ತರು ಸರತಿ ಸಾಲಲ್ಲಿ ಬೆಳಗ್ಗೆಯಿಂದಲೂ ಗಂಟೆಗಟ್ಟಲೆ ಕ್ಯೂ‌ನಿಂತು ದರ್ಶನ ಪಡೆಯುತ್ತಿದ್ದಾರೆ. ಇಂದೂ ಕೂಡಾ ಹಲವು ಗಣ್ಯರು ದರ್ಶನ ಪಡೆಯುವ ಸಾಧ್ಯತೆಯಿದ್ದು, ದೇವಿಯ ದರ್ಶನಕ್ಕೆ ನಿರೀಕ್ಷೆ ಮೀರಿದ ಭಕ್ತರ ಆಗಮನವಾಗಿದೆ. ಕಳೆದು 2 ವರ್ಷಗಳ ಕಾಲ ಕೋವಿಡ್ ನಿಂದಾಗಿ ಭಕ್ತರ ಸಂಖ್ಯೆ ಕಡಿಮೆ ಇತ್ತು. ಆದರೆ ಈ ಬಾರಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರ್ತಿದ್ದಾರೆ. ಇದರಿಂದ ದೇವಿಯ ದರ್ಶನ ಪಡೆಯಲು ಗಂಟೆಗಟ್ಟಲೇ ಕಾಯಬೇಕಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments