Webdunia - Bharat's app for daily news and videos

Install App

ಕುಡಿಯುವ ನೀರಿಗಾಗಿ ಜಗಳ ; ಮಚ್ಚಿನಿಂದ ಕೊಚ್ಚಿದ? ಶಾಕಿಂಗ್

Webdunia
ಗುರುವಾರ, 29 ಆಗಸ್ಟ್ 2019 (15:45 IST)
ಕುಡಿಯುವ ನೀರಿಗಾಗಿ ನಡೆಯಬಾರದ ಘಟನೆ ನಡೆದುಹೋಗಿದೆ.

ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಲಾಗಿದೆ. (60) ವರ್ಷ ಹಲ್ಲೆಗೊಳಗಾದ ವ್ಯಕ್ತಿ ಗಾಯಗೊಂಡಿದ್ದಾನೆ.

ಕುಡಿಯುವ ನೀರಿಗೋಸ್ಕರ ಇಬ್ಬರ ನಡುವೆ ತಗಾದೆ ಶುರುವಾಗಿದೆ. ಆ ಬಳಿಕ ಕೋಪದಲ್ಲಿ ಮಚ್ಚಿನಿಂದ ಕೊಚ್ಚಿ  ಮಾರಣಾಂತಿಕ‌ ಹಲ್ಲೆ ಮಾಡಿದ್ದಾನೆ ವಿಜಯ್ ಕುಮಾರ್. 

ವಿಜಯ್ ಕುಮಾರ್ ಮತ್ತು ನರಸಿಂಹಪ್ಪ ಕುಟುಂಬಗಳ ನಡುವೆ ಹಳೇ ದ್ವೇಷ ಇತ್ತು. ಆದರೆ ಕುಡಿಯುವ ನೀರಿನ ವಿಷಯದಲ್ಲಿ ಶುರುವಾದ ಜಗಳ ಹಳೇ ದ್ವೇಷವನ್ನ ಕೆಣಕಿ ಹಲ್ಲೆಯಲ್ಲಿ ಅಂತ್ಯಗೊಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿ‌ನ ತುಳುವನೂರಿನಲ್ಲಿ ಘಟನೆ ನಡೆದಿದೆ.

ಹಲ್ಲೆಗೊಳಗಾದ ನರಸಿಂಹಪ್ಪನ ಸ್ಥಿತಿ ಚಿಂತಾಜನಕವಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments