Webdunia - Bharat's app for daily news and videos

Install App

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

Sampriya
ಭಾನುವಾರ, 11 ಜನವರಿ 2026 (18:12 IST)
ಮಂಗಳೂರು:  ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ನಿನ್ನೆ ರಾಜ್ಯಪಾಲರ ತಿರಸ್ಕರಿಸಿದರು ಎಂಬ ಸುದ್ದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಬಳ್ಳಾರಿ ಬ್ಯಾನರ್ ತೆರವು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments