Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತಾಡಿದ್ದಕ್ಕೆ ವ್ಯಕ್ತಿಗೆ ಗೂಸ

Webdunia
ಭಾನುವಾರ, 4 ಜೂನ್ 2023 (13:52 IST)
ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಅಭಿಮಾನಿಗಳು ಥಳಿಸಿದ್ದಾರೆ.ಸಿದ್ದರಾಮಯ್ಯ ಫೋಸ್ಟರ್ ನೋಡಿ ವ್ಯಕ್ತಿ ಬೈಯುತ್ತಿದ್ದ, ವ್ಯಕ್ತಿಯ ದುರ್ವರ್ತನೆ  ಕಂಡು ವ್ಯಕ್ತಿಯನ್ನ ಸೆರೆ ಹಿಡಿದ ಸಿದ್ದು ಅಭಿಮಾನಿಗಳು ಸಿದ್ದರಾಮಯ್ಯ ಪೋಸ್ಟರ್ ಬಳಿ ಕರೆದೊಯ್ದು ಕ್ಷಮೆ ಕೇಳುವಂತೆ ಒತ್ತಾಯ ಮಾಡಿದ್ದಾರೆ.ಈ ವೇಳೆ ವ್ಯಕ್ತಿ ಕೆನ್ನೆಗೆ  ಸಿದ್ದರಾಮಯ್ಯ ಅಭಿಮಾನಿಗಳು ಬಾರಿಸಿದ್ದಾರೆ.ಸಿದ್ದರಾಮಯ್ಯ ಅಲ್ಲದೇ ಕುಮಾರಸ್ವಾಮಿ ಬಗ್ಗೆಯೂ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ.ಇನ್ನೂ ಘಟನೆ ನಗರದ ಕೆ ಪಿ ಅಗ್ರಹಾರದಲ್ಲಿ ನಡೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments