Webdunia - Bharat's app for daily news and videos

Install App

ರಾಷ್ಟ್ರಧ್ವಜದ ಮೇಲೆ ಗೌರವ, ಪ್ರೀತಿ ಇರಲಿ; ಎಲ್ಲೆಂದರಲ್ಲಿ ಎಸೆಯದಿರಿ: ಕೇಂದ್ರ ಸರ್ಕಾರ ಸೂಚನೆ

Webdunia
ಭಾನುವಾರ, 16 ಜನವರಿ 2022 (19:29 IST)
ಇನ್ಮುಂದೆ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಲ್ಲಿ ಬಳಸಿದ ರಾಷ್ಟ್ರಧ್ವಜವನ್ನು (ಕಾಗದದಿಂದ ಮಾಡಿದ ಬಾವುಟ) ಎಲ್ಲೆಂದರಲ್ಲಿ ಎಸೆಯುವಂತಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಸೂಚನೆ ನೀಡಿದೆ.
ದೇಶದಲ್ಲಿ ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆ ಸಚಿವಾಲಯಭಾರತದ ಧ್ವಜ ಸಂಹಿತೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ಈ ಮೂಲಕ ಭಾರತೀಯ ರಾಷ್ಟ್ರಧ್ವಜವು ದೇಶದ ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ತನ್ನದೇ ಗೌರವದ ಸ್ಥಾನ ಹೊಂದಿದೆ.ನಾವು ರಾಷ್ಟ್ರಧ್ವಜದ ಮೇಲೆ ಸಾರ್ವತ್ರಿಕ ಪ್ರೀತಿ, ಗೌರವ ಮತ್ತು ನಿಷ್ಠೆ ಹೊಂದಬೇಕಿದೆ ಎಂದು ತಿಳಿಸಿದೆ.
ಭಾರತದ ಧ್ವಜ ಸಂಹಿತೆ ಪ್ರಕಾರ, ಪ್ರಮುಖ ಕಾರ್ಯಕ್ರಮಗಳಲ್ಲಿ ಕಾಗದದಿಂದ ಮಾಡಿದ ತಿವರ್ಣ ಧ್ವಜವನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ.ಈ ರೀತಿ ಬೀಳದಂತೆ ಮುಂಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಗೃಹ ಸಚಿವಾಲಯ ವಿನಂತಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments