ನೆರೆ ಪರಿಹಾರ ಚೆಕ್ ಪಡೆಯಲು ಲಂಚ ಕೊಡಬೇಕಾ?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (15:16 IST)
ರಾಜ್ಯದಲ್ಲಿ ನೆರೆ ಪರಿಸ್ಥಿತಿಯಿಂದ ಸಹಸ್ರಾರು ಜನರ ಬದುಕು ಬೀದಿಗೆ ಬಿದ್ದಿದೆ. ಈ ನಡುವೆ ಸರಕಾರ ಪರಿಹಾರ ಚೆಕ್ ವಿತರಣೆ ಮಾಡುತ್ತಿದ್ದರೂ ಅದರಲ್ಲಿಯೂ ಭ್ರಷ್ಟಾಚಾರ ನುಸುಳುತ್ತಿದೆ ಎಂದು ಜನರು ದೂರಿದ್ದಾರೆ.

ಕುಂದಾನಗರಿ ಖ್ಯಾತಿಯ ಬೆಳಗಾವಿ ಜಿಲ್ಲೆಯ ಜನರು ಪ್ರವಾಹದಿಂದಾಗಿ ಹಾನಿ ಅನುಭವಿಸಿದ್ದಾರೆ. ಈ ನಡುವೆ, ಕೆಲವು ಪುಡಾರಿಗಳು, ಅಧಿಕಾರಿಗಳು ಲಂಚ ಪಡೆದು ನೆರೆ ಪೀಡಿತರಿಗೆ ಪರಿಹಾರ ಚೆಕ್ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಧಿಕಾರಿಗಳು ಹಾಗೂ ದಲ್ಲಾಳಿಗಳು ಸಂತ್ರಸ್ಥರಿಂದ ಹಣ ಲಪಟಾಯಿಸುತ್ತಿದ್ದಾರೆ. ಅಸಲಿಗೆ ನಿರಾಶ್ರಿತರಿಗೆ ಮುಟ್ಟಬೇಕಾದ ಚೆಕ್ ಗಳು ಲಂಚ ನೀಡಿದವರಿಗೆ ಹಾಗೂ ಸಂತ್ರಸ್ಥರಲ್ಲದವರಿಗೂ ದೊರಕುತ್ತಿವೆ ಅಂತ ಜನರು ಆರೋಪ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments