Webdunia - Bharat's app for daily news and videos

Install App

ನೆರೆ ಪರಿಹಾರ ಚೆಕ್ ಪಡೆಯಲು ಲಂಚ ಕೊಡಬೇಕಾ?

Webdunia
ಶುಕ್ರವಾರ, 6 ಸೆಪ್ಟಂಬರ್ 2019 (15:16 IST)
ರಾಜ್ಯದಲ್ಲಿ ನೆರೆ ಪರಿಸ್ಥಿತಿಯಿಂದ ಸಹಸ್ರಾರು ಜನರ ಬದುಕು ಬೀದಿಗೆ ಬಿದ್ದಿದೆ. ಈ ನಡುವೆ ಸರಕಾರ ಪರಿಹಾರ ಚೆಕ್ ವಿತರಣೆ ಮಾಡುತ್ತಿದ್ದರೂ ಅದರಲ್ಲಿಯೂ ಭ್ರಷ್ಟಾಚಾರ ನುಸುಳುತ್ತಿದೆ ಎಂದು ಜನರು ದೂರಿದ್ದಾರೆ.

ಕುಂದಾನಗರಿ ಖ್ಯಾತಿಯ ಬೆಳಗಾವಿ ಜಿಲ್ಲೆಯ ಜನರು ಪ್ರವಾಹದಿಂದಾಗಿ ಹಾನಿ ಅನುಭವಿಸಿದ್ದಾರೆ. ಈ ನಡುವೆ, ಕೆಲವು ಪುಡಾರಿಗಳು, ಅಧಿಕಾರಿಗಳು ಲಂಚ ಪಡೆದು ನೆರೆ ಪೀಡಿತರಿಗೆ ಪರಿಹಾರ ಚೆಕ್ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಧಿಕಾರಿಗಳು ಹಾಗೂ ದಲ್ಲಾಳಿಗಳು ಸಂತ್ರಸ್ಥರಿಂದ ಹಣ ಲಪಟಾಯಿಸುತ್ತಿದ್ದಾರೆ. ಅಸಲಿಗೆ ನಿರಾಶ್ರಿತರಿಗೆ ಮುಟ್ಟಬೇಕಾದ ಚೆಕ್ ಗಳು ಲಂಚ ನೀಡಿದವರಿಗೆ ಹಾಗೂ ಸಂತ್ರಸ್ಥರಲ್ಲದವರಿಗೂ ದೊರಕುತ್ತಿವೆ ಅಂತ ಜನರು ಆರೋಪ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments