Select Your Language

Notifications

webdunia
webdunia
webdunia
webdunia

ದುರಂಹಕಾರಿ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿದ್ದಾರೆ ಎಂದೋರಾರು?

ದುರಂಹಕಾರಿ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿದ್ದಾರೆ ಎಂದೋರಾರು?
ತುಮಕೂರು , ಮಂಗಳವಾರ, 10 ಡಿಸೆಂಬರ್ 2019 (15:52 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಟೀಕಾ ಪ್ರಹಾರಗಳು ತೀವ್ರಗೊಂಡಿವೆ.

ದುರಹಂಕಾರಿಯಂತೆ ವರ್ತಿಸೋ ಸಿದ್ದರಾಮಯ್ಯರನ್ನು ಮುಲಾಜಿಲ್ಲದೇ ಮತದಾರರು ತಿರಸ್ಕಾರ ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಗೃಹ ಬಂಧನ ಶಿಕ್ಷೆ ನೀಡಿದ್ದಾರೆ.

ಹೀಗಂತ ಮಾಜಿ ಸಚಿವ ಸೊಗಡು ಶಿವಣ್ಣ ಲೇವಡಿ ಮಾಡಿದ್ದು, ಯಡಿಯೂರಪ್ಪರಿಗೆ ಸಿದ್ದರಾಮಯ್ಯ ಮಾಡಿದ ಅಪಮಾನಕ್ಕೆ ಜನರು ಸರಿಯಾಗಿ ಮಾಡಿದ್ದಾರೆ ಎಂದಿದ್ದಾರೆ.  




Share this Story:

Follow Webdunia kannada

ಮುಂದಿನ ಸುದ್ದಿ

ನಾಗರ ಹಾವು ದಾಳಿ - ಬೆಚ್ಚಿಬಿದ್ದ ಆ್ಯಕ್ಟಿವಾ ಸವಾರ