Webdunia - Bharat's app for daily news and videos

Install App

ದುರಂಹಕಾರಿ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿದ್ದಾರೆ ಎಂದೋರಾರು?

Webdunia
ಮಂಗಳವಾರ, 10 ಡಿಸೆಂಬರ್ 2019 (15:52 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಟೀಕಾ ಪ್ರಹಾರಗಳು ತೀವ್ರಗೊಂಡಿವೆ.

ದುರಹಂಕಾರಿಯಂತೆ ವರ್ತಿಸೋ ಸಿದ್ದರಾಮಯ್ಯರನ್ನು ಮುಲಾಜಿಲ್ಲದೇ ಮತದಾರರು ತಿರಸ್ಕಾರ ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಗೃಹ ಬಂಧನ ಶಿಕ್ಷೆ ನೀಡಿದ್ದಾರೆ.

ಹೀಗಂತ ಮಾಜಿ ಸಚಿವ ಸೊಗಡು ಶಿವಣ್ಣ ಲೇವಡಿ ಮಾಡಿದ್ದು, ಯಡಿಯೂರಪ್ಪರಿಗೆ ಸಿದ್ದರಾಮಯ್ಯ ಮಾಡಿದ ಅಪಮಾನಕ್ಕೆ ಜನರು ಸರಿಯಾಗಿ ಮಾಡಿದ್ದಾರೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮನಿರ್ದೇಶನ

ಬಿಪಿ ಅಲ್ಲ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಇದೇ: ಡಾ ಸಿಎನ್ ಮಂಜುನಾಥ್

Karnataka Weather: ಕರಾವಳಿ ಜಿಲ್ಲೆಯವರೇ ಇಂದು ಎಚ್ಚರ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಮುಂದಿನ ಸುದ್ದಿ
Show comments