Webdunia - Bharat's app for daily news and videos

Install App

ದ್ರೌಪತಮ್ಮ ಜನ್ಮಾಷ್ಠಮಿ ಬಗ್ಗೆ ಕೇಳಿದ್ದೀರಾ?

Webdunia
ಬುಧವಾರ, 21 ಆಗಸ್ಟ್ 2019 (19:56 IST)
ದ್ರೌಪತಮ್ಮ ಜನ್ಮಾಷ್ಠಮಿಯನ್ನು ಮೆರವಣಿಗೆ ಮೂಲಕ ಆಚರಣೆ ಮಾಡಲಾಯಿತು.

ದ್ರೌಪತಮ್ಮ ದೇವಿ ಜನ್ಮಾಷ್ಠಮಿಯ ಅಂಗವಾಗಿ ಪ್ರವಾಹದಿಂದ ಸಂಕಷ್ಟದಲ್ಲಿರುವ ನೆರೆ ಸಂತ್ರಸ್ತರು ಆದಷ್ಟು ಬೇಗ ಸಹಜ ಸ್ಥಿತಿಯತ್ತ ಮರಳಬೇಕು. ಅವರ  ಜೀವನ ಎಂದಿನಂತೆ ಸುಖವಾಗಿ ನಡೆಸುವಂತಾಗಲಿ ಎಂದು ಅರಿಶಿನ ನೀರಿನ ಜೊತೆ ಪಟ್ಟಣದದ್ಯಂತ ದ್ರೌಪತಮ್ಮ ದೇವಿಯ ಮೆರವಣಿಗೆ ನಡೆಸಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ವಹ್ನಿಕುಲ ಸಮುದಾಯದವರ ಆರಾಧ್ಯ ದೇವತೆ ದ್ರೌಪತಮ್ಮ ದೇವಿಯ ಜನ್ಮಾಷ್ಠಮಿಯನ್ನು ವಿನೂತನವಾಗಿ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕ, ದಕ್ಷಿಣ ಕನ್ನಡದಲ್ಲಿ ಪ್ರವಾಹದಿಂದ ಆಸ್ತಿ ಪಾಸ್ತಿ ನಷ್ಟವಾಗಿ  ಸಾಕಷ್ಟು ಕುಟುಂಬಗಳು ಬೀದಿ ಪಾಲಾಗಿವೆ.

ಅಂತಹ ಕುಟುಂಬಗಳು ಮತ್ತೆ ಸಹಜ ಸ್ಥಿತಿಯತ್ತ ಮರಳಿ ಜೀವನ ನಡೆಸುವಾಂತಗಲಿ ಎಂದು ವಹ್ನಿಕುಲದ ನೂರಾರು ಜನರು ಆನೇಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅರಿಷಿನದ ನೀರಿನ್ನು ಹೊತ್ತು ದ್ರೌಪತಮ್ಮ ದೇವಿಯ ಮೆರೆವಣಿಗೆ ಮಾಡಿದ್ರು. ಆ ಮೂಲಕ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments