Webdunia - Bharat's app for daily news and videos

Install App

ಹಾವೇರಿ ಗೋಲಿಬಾರ್ ಗೆ 12 ವರ್ಷ

Webdunia
ಸೋಮವಾರ, 10 ಜೂನ್ 2019 (20:59 IST)
ಹಾವೇರಿ ಗೋಲಿಬಾರಿಗೆ ಹನ್ನೆರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರಾಳ ದಿನಾಚರಣೆ  ಆಚರಿಸಲಾಯಿತು.

12ನೇ ವರ್ಷದ ಕರಾಳ ದಿನ ಆಚರಣೆಯನ್ನು ರೈತರು ಮಾಡಿದ್ರು. ಹಾವೇರಿ ಸಿದ್ದಪ್ಪ ವೃತ್ತದಲ್ಲಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ  ಮೌನಾಚರಣೆ ಮಾಡುವ ಮೂಲಕ ಹುತಾತ್ಮರಾದ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ರೈತರು.

2008 ರಲ್ಲಿ ಗೊಬ್ಬರ ವಿಷಯಕ್ಕೆ ನಡೆದಿದ್ದ ಗೋಲಿಬಾರ್ ನಲ್ಲಿ ರೈತರು ಹುತಾತ್ಮರಾಗಿದ್ದರು.

ಪೊಲೀಸರು ಹಾರಿಸಿದ ಗುಂಡಿಗೆ ರೈತ  ಪುಟ್ಟಪ್ಪ ಹೊನ್ನತ್ತಿ  ಹಾಗೂ ಸಿದ್ದಲಿಂಗಪ್ಪ ಚೂರಿ ಹುತಾತ್ಮರಾಗಿದ್ದರು. ಹುತಾತ್ಮರಾದ ರೈತರ ನೆನಪಿಗೋಸ್ಕರ ರೈತ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದಾರೆ ರೈತರು.

12ನೇ ವರ್ಷದ ರೈತ ಹುತಾತ್ಮ ದಿನಾಚರಣೆಯ ಪ್ರಯುಕ್ತ ರಸ್ತೆ ತಡೆ ಹಾಗೂ ಹಕ್ಕೊತ್ತಾಯ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments