ಅಂದು ಹುಸಿ ಭರವಸೆ ಕೊಟ್ಟು, ಡಿಕೆಶಿ ಇಂದು ಡಿಎಂಕೆ ತಾಳಕ್ಕೆ ತಕ್ಕಂತೆ ಕುಣಿತಾ ಇದ್ದಾರೆ

Sampriya
ಮಂಗಳವಾರ, 25 ಮಾರ್ಚ್ 2025 (21:09 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿ ಜೆಡಿಎಸ್ ಪೋಸ್ಟ್ ಮಾಡಿದೆ.

ಜೆಡಿಎಸ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.

ಮಿಸ್ಟರ್‌ ಡಿಕೆ ಶಿವಕುಮಾರ್‌, ಕಾಂಗ್ರೆಸ್ ಸರ್ಕಾರ  ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ಹುಸಿ ಭರವಸೆ ಕೊಟ್ಟು, ಈಗ ಡಿಎಂಕೆ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದೀರಿ.

ಚೆನ್ನೈಗೆ ತೆರಳಿ ತಮಿಳುನಾಡು ಸಿಎಂ ಸ್ಟಾಲಿನ್‌ ಜೊತೆ ಕೈ ಕುಲುಕಿ, ಶಾಲು ಹೊದ್ದಿಸಿಕೊಂಡು ಬಂದರೇ ಮೇಕೆದಾಟು ಡ್ಯಾಂ ನಿರ್ಮಾಣ ಸಾಧ್ಯವಿಲ್ಲ !  

ಮೇಕೆದಾಟು ಯೋಜನೆಗೆ ಸದಾ ಅಡ್ಡಗಾಲು ಹಾಕುತ್ತಿರುವ ಇಂಡಿ(INDI) ಮೈತ್ರಿಕೂಟದ ಮಿತ್ರಪಕ್ಷ ಡಿಎಂಕೆ ಸರ್ಕಾರವನ್ನು ಮೊದಲು ಒಪ್ಪಿಸುವ ತಾಕತ್ತು , ಎದೆಗಾರಿಕೆ ನಿಮ್ಮಲ್ಲಿ ಇದೆಯೇ ತೋರಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments