Webdunia - Bharat's app for daily news and videos

Install App

ಔಷಧಿ ಕೊರತೆಯಾಗಿರುವ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್

Webdunia
ಬುಧವಾರ, 22 ಸೆಪ್ಟಂಬರ್ 2021 (21:53 IST)
ಬೆಂಗಳೂರು: ಥಲಸ್ಸೆಮಿಯಾ ರೋಗಿಗಳಿಗೆ ಜೀವ ರಕ್ಷಕವಾಗಿರುವ ಚೆಲೇಶನ್
ಜಾರಿ ಮಾಡಿದೆ.
ಥಲಸ್ಸೆಮಿಯಾ ಎಂಬುದು ರಕ್ತ ಪರಿಚಲನೆ ಸಮಸ್ಯೆಯಿಂದಾಗುವ ಅಂಗವೈಕಲ್ಯ ಸಮಸ್ಯೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಚೆಲೇಶನ್ ಔಷಧಿ ಅತ್ಯಗತ್ಯವಾಗಿದೆ. ಈ ಔಷಧಿ ಸರ್ಕಾರಿ ಆಸ್ಪತ್ರೆಯಲ್ಲಿ ಪೂರೈಕೆ ಇಲ್ಲ. ಇದರಿಂದಾಗಿ ರೋಗಿಗಳು ಪರದಾಡುವಂತಾಗಿದೆ.ರೋಗಕ್ಕೆ ತುತ್ತಾದವರು ಪದೇ ಪದೇ ರಕ್ತ ಬದಲಾವಣೆ ಮಾಡಬೇಕಿರುತ್ತದೆ. ಪುನರಾವರ್ತಿತ ರಕ್ತ ಬದಲಾವಣೆಯಿಂದ ರಕ್ತದಲ್ಲಿ ಕಬ್ಬಿಣದ ಅಂಶ ಹೆಚ್ಚುತ್ತದೆ. ಈ ಹೆಚ್ಚುವರಿ ಕಬ್ಬಿಣದ ಅಂಶವನ್ನು ಚೆಲೇಶನ್ ಔಷಧಿ ಹೊರಹಾಕುತ್ತದೆ. ಆದರೆ, ಇತ್ತೀಚೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಔಷಧಿ ಪೂರೈಕೆ ಇಲ್ಲವಾಗಿದ್ದು, ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.ರಾಜ್ಯದಲ್ಲಿ ಈ ಕಾಯಿಲೆಗೆ ತುತ್ತಾಗಿರುವ 17 ಸಾವಿರ ರೋಗಿಗಳಿದ್ದಾರೆ. ಮಾರುಕಟ್ಟೆಯಲ್ಲಿ ಔಷಧಿಯ ಬೆಲೆ ಒಂದು ಸಾವಿರದಿಂದ ಒಂದೂವರೆ ಸಾವಿರದವರೆಗೆ ಇದೆ. ಹೀಗಾಗಿ, ಔಷಧಿ ಸಿಗದೆ ತೀವ್ರ ತೊಂದರೆ ಎದುರಿಸುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಿ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments