Webdunia - Bharat's app for daily news and videos

Install App

ರಾಜ್ಯಸಭೆಗೆ ಹೆಚ್.ಡಿ.ದೇವೇಗೌಡರ ಹಾದಿ ಸುಗಮ?

Webdunia
ಬುಧವಾರ, 27 ಮೇ 2020 (21:01 IST)
ರಾಜ್ಯಸಭೆಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದ್ದು, ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಪ್ರವೇಶ ಮಾಡುತ್ತಾರಾ ಅನ್ನೋ ಚರ್ಚೆ ತೀವ್ರಗೊಂಡಿದೆ.

ಜೆಡಿಎಸ್ ನಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲು ಅಗತ್ಯ ಸಂಖ್ಯಾಬಲ ಇಲ್ಲ. ಹೀಗಾಗಿ ಕಾಂಗ್ರೆಸ್ ನ ಸಹಕಾರದೊಂದಿಗೆ ಜೆಡಿಎಸ್ ಮತಗಳನ್ನು ಕೂಡಿಸಿದರೆ ಆಗ ಹೆಚ್ ಡಿ ಡಿ ರಾಜ್ಯಸಭೆಗೆ ಎಂಟ್ರಿ ಕೊಡಬಹುದು.

ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನವನ್ನು ಕಾಂಗ್ರೆಸ್ ಗೆ ಕೊಡುವ ಮಾತುಕತೆ ನಡೆಯುತ್ತಿದೆ. ಜೆಡಿಎಸ್ ತನ್ನ ವಿಧಾನ ಪರಿಷತ್ ನ ಒಂದು ಸ್ಥಾನ ಬಿಟ್ಟುಕೊಟ್ಟರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಗೆ ಬೆಂಬಲ ನೀಡಲಿದೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments