Webdunia - Bharat's app for daily news and videos

Install App

ರಾಜ್ಯಸಭೆಗೆ ಹೆಚ್.ಡಿ.ದೇವೇಗೌಡರ ಹಾದಿ ಸುಗಮ?

Webdunia
ಬುಧವಾರ, 27 ಮೇ 2020 (21:01 IST)
ರಾಜ್ಯಸಭೆಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದ್ದು, ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಪ್ರವೇಶ ಮಾಡುತ್ತಾರಾ ಅನ್ನೋ ಚರ್ಚೆ ತೀವ್ರಗೊಂಡಿದೆ.

ಜೆಡಿಎಸ್ ನಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲು ಅಗತ್ಯ ಸಂಖ್ಯಾಬಲ ಇಲ್ಲ. ಹೀಗಾಗಿ ಕಾಂಗ್ರೆಸ್ ನ ಸಹಕಾರದೊಂದಿಗೆ ಜೆಡಿಎಸ್ ಮತಗಳನ್ನು ಕೂಡಿಸಿದರೆ ಆಗ ಹೆಚ್ ಡಿ ಡಿ ರಾಜ್ಯಸಭೆಗೆ ಎಂಟ್ರಿ ಕೊಡಬಹುದು.

ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನವನ್ನು ಕಾಂಗ್ರೆಸ್ ಗೆ ಕೊಡುವ ಮಾತುಕತೆ ನಡೆಯುತ್ತಿದೆ. ಜೆಡಿಎಸ್ ತನ್ನ ವಿಧಾನ ಪರಿಷತ್ ನ ಒಂದು ಸ್ಥಾನ ಬಿಟ್ಟುಕೊಟ್ಟರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಗೆ ಬೆಂಬಲ ನೀಡಲಿದೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments