ರಾಮ್ ಲಲ್ಲಾ ಟ್ರಸ್ಟ್ ನಲ್ಲಿ ಯಾರು ಇರಬೇಕೆಂಬುದು ಮುಖ್ಯ ಎಂದ ಹೆಚ್.ಡಿ.ದೇವೇಗೌಡರು

Webdunia
ಶನಿವಾರ, 9 ನವೆಂಬರ್ 2019 (16:29 IST)
ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್ ತೀರ್ಪು ವಿಚಾರ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.

ಬಾಬರಿ ಮಸೀದಿಯನ್ನು ಒಡೆದಿದ್ದು ತಪ್ಪು ಅಂತಾ ಎಲ್ಲರೂ ಹೇಳುತ್ತಾರೆ. ಬಂಧಿತ ಆರೋಪಿಗಳು ಖುಲಾಸೆಯಾಗಿದ್ದಾರೆ.
ಟ್ರಸ್ಟ್ ನಲ್ಲಿ ಯಾರು ಯಾರು ಇರಬೇಕೆಂಬುದು ಮುಖ್ಯವಾಗುತ್ತದೆ.

ಬಾಬರಿ ಮಸೀದಿ ಒಡೆದದ್ದು ತಪ್ಪು ಅಂದ ಮೇಲೆ ಪರಿಹಾರ ಕೊಡಬೇಕಿತ್ತಲ್ವಾ..? ಹಕ್ಕಿಗಾಗಿ ಹೋರಾಟ ಮಾಡಿದವರು ಅನೇಕ ಮಂದಿ. ನೊಂದ ಸಮುದಾಯಕ್ಕೆ ಪರಿಹಾರ ಕೊಡಬೇಕಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬಹುದಿತ್ತು. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಅಂತ ಮಂಗಳೂರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments