Webdunia - Bharat's app for daily news and videos

Install App

25 ವರ್ಷ ರಾಜ್ಯ ಆಳಿದ ಲಿಂಗಾಯತರ ಕೊಡುಗೆ ಏನೆಂಬುದು ಗೊತ್ತು ಎಂದ ಹೆಚ್.ಡಿ.ದೇವೇಗೌಡರು

Webdunia
ಭಾನುವಾರ, 15 ಜುಲೈ 2018 (16:40 IST)
ಲಿಂಗಾಯತರು 25 ವರ್ಷಗಳ ಕಾಲ  ರಾಜ್ಯವನ್ನು ಆಳ್ವಿಕೆ ಮಾಡಿದ್ದು, ಅವರು ಏನು ಮಾಡಿದ್ದಾರೆ? ಒಕ್ಕಲಿಗರು ಏನು ಮಾಡಿದ್ದಾರೆ ಎಂಬುದು ಗೊತ್ತು. ಲಿಂಗಾಯತ ನಾಯಕರಾದ ವೀರೇಂದ್ರ ಪಾಟೀಲ್, ನಿಜಲಿಂಗಪ್ಪ, ಯಡಿಯೂರಪ್ಪ ಹಾಗೂ  ಜಗದೀಶ್ ಶೆಟ್ಟರ್ ಸೇರಿದಂತೆ ಯಾವ ಯಾವ ಸಿಎಂಗಳು ಏನೇನು ಮಾಡಿದ್ದಾರೆ ತಾವು ಏನು ಮಾಡಿದ್ದೇವೆ ಎಂಬುದು ಎಲ್ಲರಿಗೂ ತಿಳಿದ ವಿಷಯ.‌ 1965  ರಲ್ಲಿ ಭಾಷಾವಾರು ಪಾಂತ ವಿಂಗಡಣೆ ನಂತರ  ಉತ್ತರ ಕರ್ನಾಟಕಕ್ಕೆ ಬಿಡುಗಡೆಯಾದ ಅನುದಾನ ಯಾವುದಕ್ಕೆ ವಿನಿಯೋಗ ಮಾಡಲಾಗಿದೆ ಎಂಬ ಬಗ್ಗೆ ಮುಂದಿನ ಅಧಿವೇಶನದಲ್ಲಿ ಶ್ವೇತಪತ್ರ ಮಂಡಿಸಲು ಸಿಎಂ ಕುಮಾರಸ್ವಾಮಿ ಅವರಿಗೆ ಹೇಳುತ್ತೇನೆ ಎಂದ ಹೆಚ್.ಡಿ.ದೇವೇಗೌಡ ಅವರು, ಎಚ್ಕೆ ಪಾಟೀಲ್ ಗ್ರಾಮೀಣ ಅಭಿವೃದ್ಧಿಗೆ ಏನು ಮಾಡಿದ್ದಾರೆ? ಅವರು ಗದಗ ಜಿಲ್ಲೆಗೆ ಎಷ್ಡು ಅನುದಾನ ನೀಡಿದ್ದಾರೆ? ಎಂಬುದನ್ನು ಸ್ಪಷ್ಪಪಡಿಸಲಿ ಎಂದರು.

ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡರು  ಇಂದು ಲಿಂಗಾಯತರ ಮತ್ತು ಉತ್ತರ ಕರ್ನಾಟಕ ಅಭಿವೃದ್ಧಿ  ವಿರೋಧಿ ಎನ್ನುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಾನು ಯಾವುದೇ ಜಾತಿ ಪ್ರದೇಶದ ವಿರೋಧಿ ಅಲ್ಲಾ.‌ ನನ್ನನ್ನು  ಲಿಂಗಾಯತರ ಮತ್ತು ಉತ್ತರ ಕರ್ನಾಟಕ ಅಭಿವೃದ್ಧಿ ವಿರೋಧಿ ಅಂತಾ ಬಿಂಬಿಸಲಾಗುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments